ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮುಹಮ್ಮದ್ ಶರೀಫ್ ರ ಕುತ್ತಿಗೆ ಹಾಗೂ ತಲೆಗೆ ಗಾಯಗಳಾಗಿರುವುದು ಸಾವಿಗೆ ಕಾರಣವೆಂದು ಸೂಚಿಸಲಾಗಿದೆ. ಗುರುವಾರ ಕುಂಜತ್ತೂರು ಅಡ್ಡ
ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ ವಿಧಿವಿಧಾನಗಳನ್ನು ಸುರಕ್ಷಿತವಾಗಿ ನಡೆಸಲು ವಿಶೇಷ ಪೊಲೀಸ್ ಭದ್ರತೆ ಕೋರಿ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನೇತೃತ್ವದಲ್ಲಿ ಉತ್ಸವಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಪೊಲೀಸ್
ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಸ್ವಯಂ ಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲಿಚ್ಚಿಸುವ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ