Home Posts tagged #kaupu (Page 2)

ಕಾಪು : ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಮೃತ್ಯು

ಚಲಿಸುತ್ತಿದ್ದ ಅಟೋ ರಿಕ್ಷಾವೊಂದಕ್ಕೆ ಮರವೊಂದು ಬಿದ್ದ ಪರಿಣಾಮ ಅಟೋ ರಿಕ್ಷಾ ಪ್ರಯಾಣಿಕರಿಬ್ಬರು ದಾರುಣಾವಾಗಿ ಮೃತಪಟ್ಟ ಘಟನೆ ಕಾಪು ಮಜೂರು ಸ್ವಾಗತ ನಗರ ಬಳಿ ರಾತ್ರಿ ನಡೆದಿದೆ. ಮೃತರು ಶಿರ್ವ ರೈಸ್ ಮಿಲ್ ಬಳಿಯ ಶಾಂತಿಗುಡ್ಡೆ ನಿವಾಸಿ ಪುಷ್ಪಾ ಹಾಗೂ ಅವರ ಮೈದುನ ಎನ್ನಲಾಗಿದೆ. ಕಾಪುವಿನ ಶರೀಫ್ ಎಂಬವರ ಅಟೋ ಏರಿಕೊಂಡು ಮನೆಕಡೆಗೆ ಹೋಗುತ್ತಿದ್ದ ವೇಳೆ ಬೀಸಿದ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರಿಂದ ಕಟಪಾಡಿಯಲ್ಲಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣ ಪ್ರಚಾರ ಕಾರ್ಯ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ

ಅತ್ಯಾಚಾರಿಗಳನ್ನು ಪೋಷಿಸುತ್ತಿರುವ ಬಿಜೆಪಿಯನ್ನು ಧಿಕ್ಕರಿಸಿ : ದಲಿತ ಮುಖಂಡ ಶೇಖರ್ ಹೆಜಮಾಡಿ

ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ದಲಿತರ ನಿರ್ಲಕ್ಷ್ಯ ನಡೆಸುವ ಮೂಲಕ ನಮ್ಮನ್ನು ಮತ್ತೆ ಗತ ಕಾಲ ದತ್ತ ತಳ್ಳುವ ಪ್ರಕ್ರಿಯೆ, ಜನಿವಾರ ಶಾಹಿ ಬಿಜೆಪಿ ಪಕ್ಷದಿಂದ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸಂಘಟನೆಗಳ ಅನತಿಯಂತೆ ಕಾಪು ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ದಲಿತ ಮುಖಂಡ ಶೇಖರ್ ಹೆಜಮಾಡಿ ತಮ್ಮ ಸಮಾಜಕ್ಕೆ ಕರೆ ನೀಡಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ

ಕಾಪು ಕ್ಷೇತ್ರದ ಅಭಿವೃದ್ದಿ ಯೋಜನೆಯ ಪ್ರಣಾಳಿಕೆ ಬಿಡುಗಡೆ

“ನಮ್ಮಕನಸಿನ ಕಾಪು” ಎಂಬ ಶಿರ್ಷಿಕೆಯಡಿಯಲ್ಲಿ ಕಾಪು ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಪೂರಕವಾದ ಪ್ರಣಾಳಿಕೆ ಎಂಬುದಾಗಿ ಸೊರಕೆ ಬಿಡುಗಡೆಗೊಳಿಸಿದರು.ಕಾಪು ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊರಕೆ, ಪ್ರಪ್ರಥಮವಾಗಿ ನಿವೇಶನ ರಹಿತರಿಗೆ ನಿವೇಶನ ನೀಡುವ ಕಾರ್ಯಕ್ರಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒಲವು, ಮಹಿಳಾ ಗುಂಪುಗಳಿಗೆ ನಾಲ್ಕು ಶೇಕಡಾ ಬಡ್ಡಿದರದಲ್ಲಿ ಸಾಲ, ಕುಡಿಯುವ ನೀರಿನ ಯೋಜನೆ, ಕಸ ವಿಲೇವಾರಿಗೆ ಒತ್ತು,

ಕಾಪುವಿನ ವಿವಿಧೆಡೆ ವಿನಯ ಕುಮಾರ್ ಸೊರಕೆ ಮತಯಾಚನೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಹಿರಿಯಡ್ಕ ಬೊಮ್ಮಾರುಬೆಟ್ಟು ಪಾಪುಜೆ ದರ್ಖಾಸ್ತು ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಮತಭೇಟೆ ನಡೆಸಿದರು. ಮತಯಾಚನೆಯ ವೇಳೆ ಪಂಚನಬೆಟ್ಟು, ಬಸ್ತಿ ವ್ಯಾಪ್ತಿಯಲ್ಲಿ ಮತದಾರರು ಕುಡಿಯುವ ನೀರಿನ ಸಮಸ್ಯೆ ಯನ್ನು ತಿಳಿಸಿದ್ದು ಸೊರಕೆಯವರು ಕೂಡಲೇ ಅಧಿಕಾರಿಗಳಿಗೆ ಸ್ಥಳದಲ್ಲೇ ಕಾಲ್ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ರು.ಗುಡ್ಡೆಯಂಗಡಿಯಲ್ಲಿ ಮತ ಪ್ರಚಾರದ

ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಪೂಜಾರಿ ಕಾಂಗ್ರೆಸ್ ನಿಂದ ಬಿಜೆಪಿ ತೆಕ್ಕೆಗೆ

ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ

ಕಾಪು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಚ್ಚಿಲ ಭಾಸ್ಕರ ನಗರ ನಿವಾಸಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.ಅಬ್ದುಲ್ ರಹಿಮಾನ್ ಯಾನೇ ಆಸೀಫ್ ಹನಾನ್ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಎಂಇಪಿ ಪಾರ್ಟಿ ಮೂಲಕ ಚುನಾವಣೆ ಎದುರಿಸಿ 1713 ಮತಗಳನ್ನು ಪಡೆದಿದ್ದರು. ಬಳಿಕ 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಿ 6017 ಮತಗಳನ್ನು ಪಡೆದಿದ್ದರು

ಸುರೇಶ್ ಶೆಟ್ಟಿ ಗುರ್ಮೆಯವರಿಂದ ದೈವಸ್ಥಾನ ಮಂದಿರಗಳ ಭೇಟಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪು ಕ್ಷೇತ್ರದ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಪ್ರಮುಖವಾಗಿ ಪಾಂಗಾಳ ಗುಡ್ಡೆ ಧೂಮಾವತಿ ದೈವಸ್ಥಾನ ಹಾಗೂ ಪಡುಬಿದ್ರಿಯ ಭಜನಾ ಮಂದಿರಗಳ ಭೇಟಿ ಹಾಗೂ ಪ್ರಮುಖರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು

ಕಾಪು: ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ನಾಮಪತ್ರ ಸಲ್ಲಿಕೆ

ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ದೈವಸ್ಥಾನ, ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ತೆರಳಿ ಪ್ರಾರ್ಥಿಸಿ ಬಳಿಕ ಕಾಪು ತಾಲೂಕು ಆಢಳಿತ ಸೌದಕ್ಕೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಯೋಗೀಶ್ ಶೆಟ್ಟಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ “ಜನತಾ ಪರ್ವ”