Home Posts tagged #kavoor

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩ ಲಕ್ಷಕ್ಕೂ ಅಂಕ ಮತಗಳಿಂದ ಜಯ ಗಳಿಸುವುದು ನಿಶ್ಚಿತ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ

ಕಾವೂರು: ಪ್ರಧಾನಿಗೆ ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ

ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು, ಸಂತನಂತೆ ಬದುಕು ನಡೆಸುತ್ತಾ ಸನಾತನ ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀರಾಮನ ಮಂದಿರವನ್ನು

ಹಿರಿಯ ನಾಟಕಕಾರ, ಪತ್ರಕರ್ತ ರತ್ನಾಕರ ರಾವ್ ಕಾವೂರು ನಿಧನ.

ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು (81) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು. ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸಿ ಸರಕಾರದ ಗಮನ ಸೆಳೆಯುತ್ತಿದ್ದ ಅವರು ಸುಧೀರ್ಘ 60 ವರ್ಷಗಳ ಕಾಲ ಸರಸ್ವತಿಯ

ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರ್ಯಕಾರಿಣಿ  ಸಭೆ 

ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ  ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ  ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ