ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು (81) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು. ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ
ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ