ಕಳೆದ ಮೂವತ್ತು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಆರಂಭಗೊಂಡು ಹೆಸರುವಾಸಿಯಾದ ಮಹತಿ ಎಂಟರ್ ಪ್ರೈಸಸ್ ರವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೊಲಾರ್ ಹಾಗೂ ಯುಪಿಎಸ್ ಸೊಲೂಷನ್ ಸಂಸ್ಥೆಯೂ ಉಡುಪಿಯಲ್ಲಿ ಶುಭಾರಂಭಗೊಂಡಿತು. ಉಡುಪಿಯ ಕಿನ್ನಿಮುಲ್ಕಿ ಸ್ವಾಗತಗೋಪುರ ಬಳಿಯ ವಾಸುದೇವ ಬಿಲ್ಡಿಂಗ್ನಲ್ಲಿ ಪೇಜಾವರ ಮಠದ ಪರಮಪೂಜ್ಯ ಶ್ರೀಪಾದರಾದ ವಿಶ್ವ ಪ್ರಸನ್ನ ಶ್ರೀಗಳು ದೀಪ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ, ಕಾರ್ಯಾಧ್ಯಕ್ಷ ಸಂಜೀವ ಎ, ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ,
ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.ಅಂಗಡಿಯಲ್ಲಿ ಬೃಹತ್ ಪ್ರಮಾಣದ ಪ್ಲಾಸ್ಟಿಕ್ ದಾಸ್ತಾನು ಮತ್ತು ಕಚ್ಚಾ ವಸ್ತುಗಳಿದ್ದವು. ಪ್ಲಾಸ್ಟಿಕ್ ಜೊತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ