ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು
ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ ಕುಮಾರ್ ಕೊಡ್ಗಿ ಕ್ಷೇತ್ರದ ದಕ್ಷಿಣ ಭಾಗದ ತುತ್ತ ತುದಿ ಬಾರಕೂರು ಭಾಗದಲ್ಲಿ ಮತಯಾಚನೆ ಮಾಡಿದರು. ಪ್ರಥಮವಾಗಿ ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ್ನ ಮಾಲಕ ಶ್ರೀನಿವಾಸ ಶೆಟ್ಟಿಗಾರರವರನ್ನು ಬೇಟಿ ನೀಡಿ ಇಲ್ಲಿನ ನೂರಾರು ಕಾರ್ಮಿಕರಲ್ಲಿ ಬೆಂಬಲಿಸುವಂತೆ ಮತಯಾಚನೆ ಮಾಡಿದರು.ಬಳಿಕ ನಾಯರಿಬೆಟ್ಟು, ಬಾರಕೂರು ರಥ ಬೀದಿ ಮತ್ತು ನಗರದ ಅಂಗಡಿ, ಮನೆಗಳಿಗೆ ಬೇಟಿ ನೀಡಿ ಮತಯಾಚನೆ ಮಾಡಿದರು.