Home Posts tagged #kmc

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ

ಉಡುಪಿ: ಮಣಿಪಾಲ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಒಂದು ವರ್ಷದ ಮಗುವಿಗೆ ಸಿವಿಯರ್ ಕಂಬೈನ್ಡ್ ಇಮ್ಮುನೊ ಡೆಫಿಸಿನ್ಸಿ ಹೆಸರಿನ ತೀವ್ರ ತರಹದ ರೋಗ ನಿರೋಧಕ ಶಕ್ತಿ ಕೊರತೆ ಕಾಯಿಲೆ ಪತ್ತೆಯಾಗಿತ್ತು. ಅಸ್ಥಿಮಜ್ಜೆ ಕಸಿ ಮಾತ್ರವೇ ಮಗುವಿನ ಕಾಯಿಲೆ ಗುಣಪಡಿಸಬಲ್ಲ ಇದ್ದ ಏಕೈಕ ಚಿಕಿತ್ಸೆಯಾಗಿದ್ದರಿಂದ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಲೈವ್ (ನೇರ ಪ್ರಸಾರ) ಎಂಡೋಸ್ಕೋಪಿ ಮತ್ತು ಬಂಜೆತನ ಅಲ್ಟ್ರಾಸೌಂಡ್ ಕಾರ್ಯಾಗಾರ

ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್ ಕುರಿತು ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ತಜ್ಞರಿಂದ ತೆರೆದ ಹೃದಯ ಶಸ್ತ್ರಚಿಕಿತ್ಸೆಯಿಲ್ಲದೆ ಯಶಸ್ವಿಯಾಗಿ ಹೃದಯ ಕವಾಟವದ ಬದಲಾವಣೆ

ಮಣಿಪಾಲ, 23ನೇ ನವೆಂಬರ್ 2022:ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ ಬದಲಾಯಿಸುವುದರ ಮೂಲಕ ರೋಗಿಗಳಿಗೆ ಮರು ಜನ್ಮ ನೀಡಿದೆ. ಟ್ರಾನ್ಸ್‌ಕ್ಯಾಥೆಟರ್ ಎರೋಟಿಕ್ ವಾಲ್ವ್

ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ: 2021 ನೇ ಸಾಲಿನ ನೊಂದಾವಣಿ ಪ್ರಕ್ರಿಯೆ ಪ್ರಾರಂಭ

ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಎಎಚ್‌ಪಿಐನಿಂದ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ

ಮಣಿಪಾಲ: ಎಎಚ್‌ಪಿಐ -ಅಸೋಸಿಯೇಷನ್ ​​ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶ್ರೀಮತಿ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ