ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ರಿಟರ್ನಿಂಗ್ ಅಧಿಕಾರಿಯಾದ ರಾಜು ಬಿ. ಇವರು ಚುನಾವಣೆ ಪ್ರಕ್ರಿಯೆ ನಡೆಸಿರುತ್ತಾರೆ. ಶ್ರೀ. ರವಿರಾಜ ಹೆಗ್ಡೆ ಕೊಡವೂರು ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹಾಗೂ ಶ್ರೀ ಉದಯ್ ಎಸ್. ಕೋಟ್ಯಾನ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಶ್ರೀ
ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ ಪ್ರೋತ್ಸಾಹಧನವಾಗಿ ವಿಶೇಷವಾಗಿ 29.5 ಪೈಸೆಯನ್ನು ನೀಡುತ್ತಿದ್ದು ಅದಕ್ಕೆ 2 ರೂಪಾಯಿ 5 ಪೈಸೆ ಏರಿಸಿ
ಬಂಟ್ವಾಳ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವವನ್ನು ಆ. 19 ರಿಂದ ಹಮ್ಮಿಕೊಂಡಿದ್ದು ಬಿ.ಸಿ.ರೋಡಿನ ವಿತರಕರಾದ ಅಲೋಷಿಯಸ್ ಡಿಸೋಜಾ ಅವರ ಮಳಿಗೆಯಲ್ಲಿ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತ ಎನ್. ಶೆಟ್ಟಿ ದೀಪ ಪ್ರಜ್ವಲಿಸಿದರು. ಅವರು ವಿ4 ನ್ಯೂಸ್ನೊಂದಿಗೆ ಮಾತನಾಡಿ ನಂದಿನಿ ಸಿಹಿ ಉತ್ಸವದ ಪ್ರಯುಕ್ತ ಎಲ್ಲಾ ನಂದಿನಿ ಸಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿಯನ್ನು