Home Posts tagged #KMF

ದಕ್ಷಿಣಕನ್ನಡ ಹಾಲು ಒಕ್ಕೂಟ : ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ

ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಪ್ರೋತ್ಸಾಹ ಧನ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಂಡಳಿಯಿಂದ ನಿರ್ಧಾರ

ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ ಪ್ರೋತ್ಸಾಹಧನವಾಗಿ ವಿಶೇಷವಾಗಿ 29.5 ಪೈಸೆಯನ್ನು ನೀಡುತ್ತಿದ್ದು ಅದಕ್ಕೆ 2 ರೂಪಾಯಿ 5 ಪೈಸೆ ಏರಿಸಿ

ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಕೆಎಂಎಫ್ ವತಿಯಿಂದ ಶ್ರದ್ಧಾಂಜಲಿ

ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಶ್ರೀ ಪುನೀತ್ ರಾಜ್ ಕುಮಾರ್ ರವರು ದಿನಾಂಕ 29-10-2021 ರಂದು ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ ಅನುಕೂಲವಾಗುವಂತೆ ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡುವ ಮೂಲಕ

ಕೇಂದ್ರ ಸಂಪುಟದಲ್ಲಿ ಸಹಕಾರಿ ಸಚಿವಾಲಯ ಸ್ಥಾಪನೆ ಸ್ವಾಗತಾರ್ಹ: ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ

ಕೇಂದ್ರ ಸಂಪುಟದಲ್ಲಿ ಪ್ರಥಮ ಬಾರಿ ಸಹಕಾರಿ ಸಚಿವಾಲಯ ಸ್ಥಾಪಿಸಿದ್ದು, ಸಹಕಾರಿ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಸ್ವಾಗತಾರ್ಹ ಮತ್ತು ಅಭಿನಂದನೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ಹೇಳಿದರು.ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, 97ನೇ ಸಂವಿಧಾನಿಕ ತಿದ್ದುಪಡಿಯಂತೆ ರಾಜ್ಯಗಳ ಸಹಕಾರಿ ಕಾಯ್ದೆಯಲ್ಲಿ ಪುನರಪಿ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆವಿದೆಯೆಂದು ಕೊಡವೂರು ರವಿರಾಜ