Home Posts tagged #koraga community

ಆದಿವಾಸಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ – ಸುನಿಲ್ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್

ಕೊರಗ ಕುಟುಂಬಗಳಿಗೆ ಮನೆ ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಪಾದಯಾತ್ರೆ

ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು ಎಂದು ಖ್ಯಾತ ಜಾನಪದ ವಿದ್ವಾಂಸಕರೂ, ಪಗತಿಪರ ಚಿಂತಕರೂ ಆದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ ಪಟ್ಟರು.ಅವರು ಮಂಗಳೂರಿನ ವಾಮಂಜೂರು ಜಂಕ್ಷನ್‍ನಲ್ಲಿ ಆದಿವಾಸಿ ಕೊರಗ ಕುಟುಂಬಗಳಿಗೆ 2018ರಲ್ಲಿ ಮಂಜೂರಾತಿ ಆದ 33