Home Posts tagged #koragajja

ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್(66) ನಿಧನ

ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ. ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು, ಕೇರಳದಿಂದ 35 ವರ್ಷದ ಹಿಂದೆ ಬಂದು ಸದ್ಯ ಮಂಗಳೂರು ಹೊರವಲಯದ ಮುಲ್ಕಿ ಬಳ್ಕುಂಜೆಯಲ್ಲಿ ನೆಲೆಸಿದ್ದರು. ಇವರು ದೈವಗಳಿಗೆ ಗುಡಿ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುನ್ನೂರು ಪಂಜಂದಾಯ ಬಂಟ ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಮಾತನಾಡಿ, ಕೊರಗ ತನಿಯ ಕಾಯ

ಅಜ್ಜನ ದಯೆಯಿಂದ ಇನ್ನಷ್ಟು ಚಿತ್ರಗಳು ಸಿಗಲಿ : ನಟಿ ಸಪ್ತಮೀ ಗೌಡ

ಉಳ್ಳಾಲ: ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ  ಕಾಂತಾರ ಚಲನ ಚಿತ್ರದ ನಾಯಕ ನಟಿ ಸಪ್ತಮೀ ಗೌಡ ಆಶೀರ್ವಾದ ಪಡೆದರು. ಈ ಸಂದರ್ಭ ಕಾಂತಾರ ಚಿತ್ರನಟ ಗುರು ಸನಿಲ್, ಕದ್ರಿ ಕ್ರಿಕೆಟಸ್೯ ಅಧ್ಯಕ್ಷ ಜಗದೀಶ್ ಕದ್ರಿ, ನಟಿ ತಾಯಿ ಶಾಂತಾ ಯು., ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿಶ್ವನಾಥ್ ನಾಯಕ್, ಕುತ್ತಾರು ಕೊರಗಜ್ಜನ ತಳದ ದೇವಿಪ್ರಸಾದ್