Home Posts tagged #koti chennaya

ಸೇನೆ ಸೇರುವ ಕನಸುಗಳಿಗೆ ‘ಕೋಟಿ ಚೆನ್ನಯ’ ತರಬೇತಿ

ಉಡುಪಿ : ಸೇನೆಗೆ ಸೇರಬೇಕು, ದೇಶ ಸೇವೆ ಮಾಡಬೇಕು ಅನ್ನೋದು ಸಾವಿರಾರು ಯುವಕರ ಕನಸು. ಆದರೆ ಸೂಕ್ತ ಮಾಹಿತಿ ಹಾಗೂ ತರಬೇತಿಯ ಕೊರತೆಯಿಂದ ಕನಸು ನನಸಾಗೋದೆ ಇಲ್ಲ. ಇಂತಹ ದೇಶ ಸೇವೆಯ ಕನಸು ಹೊತ್ತ ಯುವಕರಿಗೆ ತರಬೇತಿ ನೀಡಿ, ಸೈನಿಕರಾಗಲು ಪ್ರೇರೆಪಿಸುತ್ತಿದೆ ಉಡುಪಿಯ ಕೋಟಿ ಚೆನ್ನಯ ಸೇನಾ ತರಬೇತಿ ಪೂರ್ವ ಸಂಸ್ಥೆ. ಇದು ಸೈಕರಾಗಿ ದೇಶ ಕಾಯಲು ಹೊರಟ ಯುವಕರಿಗೆ ತರಬೇತಿ

ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023

ಮಂಗಳೂರಿನ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ರಿಜಿಸ್ಟರ್ ಇದರ ಆಶ್ರಯದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023ರ ನಡೆಯಲಿದ್ದು, ಈ ಪ್ರಯುಕ್ತ ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಆಮಂತ್ರಣ ಪ್ರತಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ತಾಂತ್ರಿಕತೆ, ವೈಜ್ಞಾನಿಕತೆಯಿಂದಾಗಿ ಗ್ರಾಮೀಣ ಕ್ರೀಡೆಗಳನ್ನೇ ಮರೆಯುತ್ತಿದ್ದಾರೆ.ಇದಕ್ಕಾಗಿಯೇ ಯುವಕರನ್ನು ಹಾಗೂ