ಯಂಗ್ ಫ್ರೆಂಡ್ಸ್ ಕೊಟ್ಟಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇವರ ಸಹಕಾರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅಬತರ ತುಳು ಸಿನಿಮಾ ತಂಡ ಭಾಗವಹಿಸಿ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡರು. ಅಬತರ ಚಿತ್ರದ ನಟ ಅರ್ಜುನ್ ಕಾಪಿಕಾಡ್ ಅವರು ದೀಪ ಬೆಳಗಿಸಿ
ಮಂಗಳೂರಿನ ಕೊಟ್ಟಾರದ ಮಾಲೇಮಾರ್ ದೇರೆಬೈಲ್ ಮರಿಯನ್ ಸೊಲೇನ್ನ ಕಟ್ಟಡದಲ್ಲಿ ನೈಸರ್ಗಿಕ ಮರದ ಗಾಣದ ಎಣ್ಣೆ ತಯಾರಿ, ಮಾರಾಟ ಮತ್ತು ಸಾವಯವ ಉತ್ಪನ್ನಗಳ ಮಳಿಗೆ ವೃದ್ಧಿ ಇದರ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಶಾಸಕ, ವಿಧಾನಸಭೆ ವಿಪಕ್ಷ ಉಪನಾಯಕರಾದ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಪಾರಂಪರಿಕ ಮತ್ತು ಸಾಂಪ್ರದಾಯಿಕ ಆಹಾರ ಪದ್ಧತಿಯಿಂದ ಹಿಂದೆ ಸರಿದ ಕಾರಣ ಸಮಾಜದಲ್ಲಿ ಅನಾರೋಗ್ಯ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ.
ಉತ್ತಮ ಸಂಸ್ಕಾರವೇ ಬದುಕಿನ ಶ್ರೀಮಂತಿಕೆ ಗುರುಪೂರ್ಣಿಮೆಯ ಮೂಲತತ್ವ ಬೌದ್ಧಿಕ ವಿಕಾಸ ಎಂದು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರ ಮಂಗಳೂರು ಯೂನಿವರ್ಸಿಟಿಯ ನಿರ್ದೇಶಕ ತುಳು ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ನುಡಿದರು.ಮಂಗಳೂರಿನ ಕೊಟ್ಟಾರದ ಭರತಾಂಜಲಿ ರಿಜಿಸ್ಟರ್ ಇದ್ರ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ ಕಾಟಿಪಳ್ಳ ಇವರ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಗುರು ಪೂರ್ಣಿಮಾ ಉತ್ಸವ
ಹೊಂಡಾ ಮೋಟಾರ್ಸ್ನವರ ಅತ್ಯುನ್ನತ ಶ್ರೇಣಿಯ ಬೈಕ್ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭಗೊಂಡಿತು. ನಗರದ ಕೊಟ್ಟಾರ ಚೌಕಿಯ ವಿಎಸ್ಕೆ ಟವರ್ನಲ್ಲಿ ಆರಂಭಗೊಂಡಿತು. ದ್ವಿಚಕ್ರ ವಾಹನ ಪ್ರೀಯರ ನೆಚ್ಚಿನ ಶೋರೋಂ ಆಗಿರುವ ಹೊಂಡಾ ಮೊಟಾರ್ಸ್ನವರ ಹೊಂಡಾ ಬಿಗ್ ವಿಂಗ್ ನಗರದ ಕೊಟ್ಟಾರ್ ಚೌಕಿಯ ವಿಎಸ್ಕೆ ಟವರ್ನಲ್ಲಿ ಆರಂಭಗೊಂಡಿತು. ಹೊಂಡಾ ಬಿಗ್ ವಿಂಗ್ ಮಳಿಗೆಯನ್ನು ಇಂಡಿಯನ್ ಐಡಲ್ 12 ರ ಖ್ಯಾತಿಯ ನಿಹಾಲ್ ತಾವ್ರೋ ಮತ್ತು ಸಚಿನ್