ಮೋದಿ ಸರ್ಕಾರ ಬೇಕಿದ್ದರೆ ಕಂಗನಾ ಅವರನ್ನು ಆಜಾದಿ ಕಾ ಅಮೃತ್ ಮಹೋತ್ಸವ್ ರಾಯಭಾರಿಯಾಗಿ ನೇಮಿಸಿಕೊಳ್ಳಲಿ – ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು, ನ, 23; ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿಗಳ ವಿರುದ್ಧ ಕ್ರೂರ ಮತ್ತು ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹತ್ಮಾ ಗಾಂಧೀಜಿ – ಪಂಡಿತ್ ಜವಾಹರ್ ಲಾಲ್ ನೆಹರು ವಿರುದ್ಧ
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ