Home Posts tagged kukke

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ

ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ನಾಟಕೀಯ ತಿರುವು ಪಡೆದು ಹರೀಶ್ ಇಂಜಾಡಿ ಅವಿರೋಧವಾಗಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷ ನಾಯಕರ ಭೇಟಿ

ಕರ್ನಾಟಕ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರನ್ನರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ ಹೊಸಳ್ಳಿಗಮ್ಮನ ದರ್ಶನ ಮಾಡಿದ ನಂತರ ದೇವಳದ ಆಡಳಿತ ಕಚೇರಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅವರು

ಕುಕ್ಕೆ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಟಿ ಮಹೋತ್ಸವ: ನ.26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಡಿಸೆಂಬರ್ 12ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ದೇವಳದಲ್ಲಿ 2024-25ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ನವೆಂಬರ್ 26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾಧಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ.ಭಕ್ತಾಧಿಗಳು ಸಹಕರಿಸುವಂತೆ ಶ್ರೀ

ಕುಕ್ಕೆ: ಪವಿತ್ರ ಬೋಜನ ಪ್ರಸಾದಕ್ಕೆ ವೈವಿಧ್ಯಮ ಪಾಯಸ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ

  ಕುಕ್ಕೆ: ಅನ್ನದಾನದ ಸಂಕೇತವಾಗಿ ಶ್ರೀ ದೇವಳದಲ್ಲಿ ಪಲ್ಲಪೂಜೆ

ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಚೌತಿಯ ದಿನವಾದ ಶನಿವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು.ಅಲ್ಲದೆ ಅಕ್ಷಯ ಪಾತ್ರೆಗೆ ಪೂಜೆ ಸಲ್ಲಿಸಿದರು.ಕುಕ್ಕೆಯಲ್ಲಿ ನಿರಂತರ ಅನ್ನದಾನ ನಡೆಯುವುದು ಪ್ರಧಾನವಾಗಿದ್ದು ಜಾತ್ರಾ ಸಮಯ ವಿಶೇಷ ಬೋಜನ ಪ್ರಸಾದ ವಿತರಣೆಯ ಸಂಕೇತವಾಗಿ ಶ್ರೀ