Home Posts tagged #kukke subramanya

ಕುಕ್ಕೆ: 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ

ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷ ನಾಯಕರ ಭೇಟಿ

ಕರ್ನಾಟಕ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ ನಂತರ ಪುರೋಹಿತ ರಮೇಶ್ ಅಸ್ರನ್ನರವರು ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಕ್ಷೇತ್ರದ ದೈವ ಹೊಸಳ್ಳಿಗಮ್ಮನ ದರ್ಶನ ಮಾಡಿದ ನಂತರ ದೇವಳದ ಆಡಳಿತ ಕಚೇರಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅವರು

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಿದ್ಧಗೊಂಡ ಆಕರ್ಷಕ ರಥ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ. ಕಾರ್ತಿಕ ಮಾಸದ ಶುದ್ಧ ಪೌರ್ಣಿಮಿ ದಿನ ಸಹಸ್ರನಾಮಾರ್ಚನೆಯ ಬಳಿಕ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮೂಹೂರ್ತವನ್ನು ಕ್ಷೇತ್ರ ಪುರೋಹಿತರು ನೆರವೇರಿಸಿದ್ದರು. ಆನಂತರ

ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು. ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ