Home Posts tagged #kundapura (Page 5)

ವಿಶ್ವ ಪರಿಸರ ದಿನಾಚರಣೆ : ಕಾಂಡ್ಲಾ ಸಸಿ ನೆಟ್ಟ ಶೋಭಾ ಕರಂದ್ಲಾಜೆ

ಉಡುಪಿ : ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ಕುಂದಾಪುರ-ಕೋಡಿ ಸೇತುವೆ ಬಳಿಯ ಶ್ರೀನಾಗ ಜಟ್ಟಿಗೇಶ್ವರ ದೇವಸ್ಥಾನದ ಎದುರು ಹಮ್ಮಿ ಕೊಂಡ ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೋಟ್ ಮೂಲಕ ತೆರಳಿ ನದಿ ನಡುವೆ ಬೆಳೆಸಿದ ಕಾಂಡ್ಲಾ ವನಗಳ ವೀಕ್ಷಣೆ ಮಾಡಿದ ಬಳಿಕ

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ

ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಕುಂದಾಪುರ: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಭಯೋತ್ಪಾದನೆಗೆ ಬೆಂಬಲ ಕೊಟ್ಟಿರುವ ಕೇಸುಗಳಿದ್ದರೆ ತೋರಿಸಬೇಕು. ಇಲ್ಲವಾದಲ್ಲಿ ಈ ಕ್ಷೇತ್ರದ ಜನರೆದುರುವ ನೀವು ಕ್ಷಮೆ ಕೇಳಬೇಕು. ನಿಮ್ಮ ಹೇಳಿಕೆಗೆ ಕೇಸು ಹಾಕಲು ಹೋಗಲ್ಲ. ತಾಯಿ ಮೂಕಾಂಬಿಕೆ ಇದ್ದಾಳೆ. ನೀವು ಹೇಳಿರುವ ಮಾತು ಸತ್ಯವೋ, ಸುಳ್ಳೋ ಅವಳೇ ನಿರ್ಧರಿಸುತ್ತಾಳೆ. ನಿಮ್ಮ ಸುಳ್ಳುಗಳು ಇಲ್ಲಿಗೆ ಕೊನೆಯಾಗಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ

ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್‍ಗಳಾದ ರವಿಶಾಸ್ತ್ರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಸನ್ಮಾನ ಮಾಡಿ ಪ್ರಸಾದ ನೀಡಿ ಗೌರವಿಸಿದರು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಹಳ್ಳಿಗಾಡಿನ ಯುವಕರ ಮನ ಸೆಳೆಯುತ್ತಿದೆ ಹೇ ರನ್ ಜಾಲ್

ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ

ಕುಂದಾಪುರದಲ್ಲಿ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ

ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ

ಕುಂದಾಪುರ: ಡಿ.19ರಂದು ಎನ್‍ಪಿಎಸ್ ವಿರುದ್ಧ ಸರ್ಕಾರಿ ನೌಕರರ ಮುಷ್ಕರ

ಎಪ್ರಿಲ್ 1, 2006ರಿಂದ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಸರ್ಕಾರ ನಿಗಧಿಪಡಿಸಿದ ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾದ ನ್ಯಾಷನಲ್ ಪೆನ್ಷನ್ ಸ್ಕೀಂ (ಓPS) ವಿರೋಧಿಸಿ ಎನ್.ಪಿ.ಎಸ್. ನೌಕರರ ಹೋರಾಟ ವೇಗ ಪಡೆಯುತ್ತಿದೆ. ನವೆಂಬರ್ 23ರಂದು ಉಡುಪಿಯಲ್ಲಿ ನಡೆದ ಕಾಲ್ನಡಿಗೆ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ರಾಜ್ಯ ಮಟ್ಟದ ಸರ್ಕಾರಿ ಎನ್ .ಪಿ.ಎಸ್ ನೌಕರರು ‘ಮಾಡು ಇಲ್ಲವೇ ಮಡಿ’ ಎನ್ನುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತಾರೆ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಪದಕ ವಿಜೇತ ಸತೀಶ್ ಖಾರ್ವಿಗೆ ಅದ್ಧೂರಿ ಸ್ವಾಗತ

ಕುಂದಾಪುರ: ಡೆಡ್‍ಲಿಫ್ಟ್‍ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್‍ವೆಲ್ತ್‍ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ ದಾಖಲೆ ಕೈ ತಪ್ಪಿ ಹೋಯಿತು ಎಂದು ಫವರ್ ಲಿಪ್ರರ್ ಕುಂದಾಪುರದ ಸತೀಶ್ ಖಾರ್ವಿ ಹೇಳಿದರು. ನ್ಯೂಜಿಲ್ಯಾಂಡ್‍ನ