ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ
ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆ ಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು. ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಕೆವಿಜಿ ಸುಳ್ಯಹಬ್ಬ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ ವಹಿಸಿ ನಿವ್ರತ್ತರನ್ನು ಸನ್ಮಾನಿಸಿದರು. ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ರಮಾದೇವಿ ಅಭಿನಂದನಾ ಭಾಷಣ ಮಾಡಿದರು. ಸಮಾರಂಭದಲ್ಲಿ
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ದೀಪ ಬೆಳಗಿ ಡಾ. ಕೆವಿಜಿ ಸಾಧನೆ ಹಾಗೂ ಅವರ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು. ಎನ್ನೆಂಪಿಯುಸಿ ಪ್ರಾಂಶುಪಾಲರಾದ ಮಿಥಾಲಿ. ಪಿ.