Home Posts tagged #kvg college

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ- ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು

ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: 6 ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2011ರ ಏಪ್ರಿಲ್ ತಿಂಗಳಿನಲ್ಲಿ ಎ.ಎಸ್. ರಾಮಕೃಷ್ಣ ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ