ಉಡುಪಿಯ ಮಲ್ಪೆ ಬೀಚ್ನ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಇದೇ ವೇಳೆ ಇನ್ನೋರ್ವ ಬಾಲಕಿಯನ್ನು ರಕ್ಷಿಸಲಾಗಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಆಕೆಯ ಗೆಳತಿ ಯಶಸ್ವಿನಿ(16) ಎಂಬವರನ್ನು ರಕ್ಷಿಸಿ
ಉಡುಪಿ : ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಸುರಕ್ಷತಾ ಬೇಲಿಯನ್ನು ಅಳವಡಿಸಲಾಗಿದೆ. ಮುಂಗಾರು ಮಳೆ ಕಡಿಮೆಯಾಗಿದ್ದರೂ, ದೊಡ್ಡ ಅಲೆಗಳು ಸಮುದ್ರದ ತೀರಕ್ಕೆ ಅಪ್ಪಳಿಸುತ್ತಿದ್ದು ಸಮುದ್ರದ ಅಬ್ಬರ ಮುಂದುವರಿದಿದೆ. ಈ ಸಮಯದಲ್ಲಿ ನೀರಿಗೆ ಇಳಿಯುವುದು ಅಪಾಯಕಾರಿ. ಈ ನಿಟ್ಟಿನಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬೀಚ್ನ ಒಂದು ಕಿಲೋ ಮೀಟರ್
ಉಡುಪಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಬೇಸಿಗೆಯ ಧಗೆ ಮತ್ತು ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ಕರಾವಳಿ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಜಿಲ್ಲೆಯಾದ್ಯಂತ ತುಂತುರು ಮಳೆ ಮುಂದುವರಿದು ಮೋಡ ಕವಿದ ವಾತಾವರಣ ಮನೆಮಾಡಿದೆ. ಆದರೆ ಕಡಲತೀರದ ಸೌಂದರ್ಯವನ್ನು ಸವಿಯಲು ದೂರದೂರಿನಿಂದ ಬಂದ ಪ್ರವಾಸಿಗರಿಗೆ ಮಾತ್ರ ಮಳೆಯ ದಿಢೀರ್ ಆಗಮನ ಸಂತೋಷವನ್ನುಂಟು ಮಾಡಲಿಲ್ಲ. ಬಿಪರ್ ಜೋಯ್