Home Posts tagged #managalore

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನದ ಭಾಗವಾಗಿ ಸಿಐಟಿಯುನಿಂದ ಪಾದಯಾತ್ರೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು  CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ

ಜುಲೈ 9 ರಂದು  ಸಾಗರ ಮಾಲಾ ಯೋಜನೆಯ ವಿರುದ್ದ ಮೀನುಗಾರರಿಂದ ‘ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ‌ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್‌ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.