Home Posts tagged #mandekolu

ನಾನೆಂಬ ಅಹಂಭಾವ ಇರುವಲ್ಲಿ ಶಾಂತಿ ನೆಲೆಸಲು ಅಸಾಧ್ಯ: ಒಡಿಯೂರು ಶ್ರೀ

ಸುಳ್ಯ: ನಾನು ಎಂಬ ಅಹಂಭಾವ ಹಾಗೂ ಆಸೆ ಇರುವಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಮಹಾಸ್ವಾಮೀಜಿ ಹೇಳಿದರು. ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಲಾದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ಅವರು

ಮಂಡೆಕೋಲು ಬಳಿ ಆನೆಗಳ ಹಿಂಡು : ಕಾಡು ಬಿಟ್ಟು ನಾಡಲ್ಲಿ ಓಡಾಟ

ಸುಳ್ಯ ತಾಲೂಕಿನ ಮಂಡೆಕೋಲು ಸುತ್ತಮುತ್ತ ಆನೆಗಳ ಹಿಂಡು ಒಂದು ತಳವೂರಿದ್ದು ಕಾಡಿಗಿಂತ ಹೆಚ್ಚಾಗಿ ನಾಡನ್ನು ಆಶ್ರಯಿಸಿದ್ದು, ಸುತ್ತ ಮುತ್ತ ಸಿಕ್ಕ ಕೃಷಿ ಬೆಳೆಗಳನ್ನೆಲ್ಲ ಒಂದು ಹದ ಮಾಡಿವೆ.ಒಂಬತ್ತು ಆನೆಗಳ ಈ ಹಿಂಡಿನಲ್ಲಿ ಒಂದು ಮರಿಯಾನೆ ಕೂಡ ಇದೆ. ಮರಿಯನ್ನು ಜತನದಿಂದ ನೋಡಿಕೊಳ್ಳುವ ಆನೆಗಳು ಜನರತ್ತ, ಜನ ನಿವಾಸಿಗಳತ್ತ ಸಿಟ್ಟಿನಿಂದಲೇ ಇರುವುದಾಗಿಯೂ, ಜನರು ಭಯದಿಂದ ಬದುಕುವ ವಾತಾವರಣ ಇದೆ ಎನ್ನಲಾಗಿದೆ. ಮಂಡೆಕೋಲು ಬಳಿಯ ಪಂಜಿಕಲ್ಲು ಎಂಬಲ್ಲಿ ಪಯಸ್ವಿನಿ