ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ.ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ.ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ
ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ. ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು



















