Home Posts tagged #mangalapete

ಅಹಿತಕರ ಘಟನೆಯಿಂದ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಇಂದು ಸಹಜ ಸ್ಥಿತಿಗೆ

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್‍ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ,

ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಜೀಲ್

ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಸಾವಿವಾರು ಜನರ ನಡುವ ಫಾಝಿಲ್ ಮೃತದೇಹವನ್ನು ಮೆರವಣಿಗೆಯಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೋಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದರು.