ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ
ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು
ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು