Home Posts tagged mangalore university

ಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ ಆರಂಬೋಡಿ ಆಯ್ಕೆ

ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ‌ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು ವಿವಿ ಮಾಜಿ ಉಪಕುಲಪತಿ ಪ್ರೊ.ಕೆ. ಭೈರಪ್ಪ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ..ಕೆ.ಭೈರಪ್ಪ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು ಆ ಬಳಿಕ ಆದಿ ಚುಂಚನಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವ ಹಿಸುತಿದ್ದರು. ಅವರು ಮೆಟೀರಿಯಲ್ಸ್ ಸೈನ್ಸ್, ನ್ಯಾನೊಟೆಕ್ನಾಲಜಿ, ಸಾಲಿಡ್ ಸ್ಟೇಟ್ ಸೈನ್ಸ್, ಕ್ರಿಸ್ಟಲ್

ಅಂಕಪಟ್ಟಿ ಪರಿಶೀಲನೆಗೆ ದುಬಾರಿ ಶುಲ್ಕ ಇಳಿಕೆ : ಶಾಸಕ ಗುರುರಾಜ್ ಮನವಿಗೆ ಸ್ಪಂದಿಸಿದ ಮಂಗಳೂರು ವಿವಿ

ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು

ಬದುಕು ಭಾರವಲ್ಲ ಕೃತಿ ಬಿಡುಗಡೆ

ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಲೇಖನಗಳ ಸಂಕಲನ ‘ಬದುಕು ಭಾರವಲ್ಲ’ ಕೃತಿಯನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ ಇಂದು ಜಾನಪದ ವಿದ್ವಾಂಸ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕುಮಾರ್ ಕುಡ್ತಡ್ಕ ಅವರ ಚೊಚ್ಚಲ ಸಾಹಿತ್ಯ ಕೃತಿ ಇದಾಗಿದ್ದು, ಬದುಕು ಬಹಳ ತೂಕದ್ದಾಗಿದ್ದು,

ತಿರಸ್ಕೃತದ ಪುಸ್ತಕಕ್ಕೆ ಮತ್ತೊಮ್ಮೆ ಮಣೆ : ಮಂಗಳೂರು ವಿ.ವಿ. ಪುಸ್ತಕ ವಿವಾದ !!

ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ ಆಂಗ್ಲ ಭಾಷೆಯ ” ಇಂಡಿಯನ್ ಕ್ವಾನ್ಸಿಟಿಟ್ಯೂಶನ್ ” ಎಂಬ ಪುಸ್ತಕಕ್ಕೆ

ಹಕ್ಕಿಗಾಗಿ ಮಾತ್ರವಲ್ಲ; ಕರ್ತವ್ಯಕ್ಕಾಗಿಯೂ ಹೋರಾಡೋಣ: ಉದಯ್ ನಾಯಕ್

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ. ಬ್ರಿಟೀಷರಿಂದ ಈಗಾಗಲೇ ಹಾನಿಗೊಂಡ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಅನಿವಾರ್ಯತೆಯಿದ್ದು,

ಭಾಷಾ ಬಾಂಧವ್ಯದಿಂದ ಸೌಹಾರ್ದತೆ ಸಾಧ್ಯ – ಡಾ. ತಮಿಳ್ ಸೆಲ್ವಿ

ನಾವು ನಮ್ಮದಲ್ಲದ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡರೆ ಆ ಭಾಷೆ ಬಗ್ಗೆ ಅರಿವು ಹೆಚ್ಚಾಗಿ ಸೌಹಾರ್ದತೆ ಸಾಧ್ಯವಾಗುತ್ತದೆ. ತಮಿಳು-ಕನ್ನಡದ ದೃಷ್ಟಿಯಿಂದ ಇದು ಅತೀ ಮುಖ್ಯ. ಇದರಿಂದ ರಾಜ್ಯಗಳ ನಡುವಿನ ಹಲವು ಸಮಸ್ಯೆಗಳು ಪರಿಹಾರ ಕಾಣಬಹುದು ಎಂದು ಖ್ಯಾತ ಭಾಷಾ ವಿದ್ವಾಂಸರು ಮತ್ತು ಮದ್ರಾಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ತಮಿಳ್ ಸೆಲ್ವಿ ಹೇಳಿದ್ದಾರೆ. ತೆಂಕನಿಡಿಯೂರಿನ ಸರಕಾರಿಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ

ವಿ ವಿ ಸಂಧ್ಯಾ ಕಾಲೇಜಿನಲ್ಲಿ ಕೋವಿಡ್ 2ನೇ ಅಲೆ ನಿರ್ವಹಣೆಯ ಬಗ್ಗೆ ವೆಬಿನಾರ್

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು “ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ” ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಶ್ರೀ ವಿವೇಕಾನಂದ ಪಣಿಯಾಲ ಅವರು ಮಾತನಾಡಿ, ಕೋವಿಡ್ – 19ರ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯಕೀಯ