ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಲೇಖನಗಳ ಸಂಕಲನ ‘ಬದುಕು ಭಾರವಲ್ಲ’ ಕೃತಿಯನ್ನು ನಗರದ ಪ್ರೆಸ್ಕ್ಲಬ್ನಲ್ಲಿ ಇಂದು ಜಾನಪದ ವಿದ್ವಾಂಸ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್
ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ ಆಂಗ್ಲ ಭಾಷೆಯ ” ಇಂಡಿಯನ್ ಕ್ವಾನ್ಸಿಟಿಟ್ಯೂಶನ್ ” ಎಂಬ ಪುಸ್ತಕಕ್ಕೆ
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ. ಬ್ರಿಟೀಷರಿಂದ ಈಗಾಗಲೇ ಹಾನಿಗೊಂಡ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಅನಿವಾರ್ಯತೆಯಿದ್ದು,
ನಾವು ನಮ್ಮದಲ್ಲದ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡರೆ ಆ ಭಾಷೆ ಬಗ್ಗೆ ಅರಿವು ಹೆಚ್ಚಾಗಿ ಸೌಹಾರ್ದತೆ ಸಾಧ್ಯವಾಗುತ್ತದೆ. ತಮಿಳು-ಕನ್ನಡದ ದೃಷ್ಟಿಯಿಂದ ಇದು ಅತೀ ಮುಖ್ಯ. ಇದರಿಂದ ರಾಜ್ಯಗಳ ನಡುವಿನ ಹಲವು ಸಮಸ್ಯೆಗಳು ಪರಿಹಾರ ಕಾಣಬಹುದು ಎಂದು ಖ್ಯಾತ ಭಾಷಾ ವಿದ್ವಾಂಸರು ಮತ್ತು ಮದ್ರಾಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ತಮಿಳ್ ಸೆಲ್ವಿ ಹೇಳಿದ್ದಾರೆ. ತೆಂಕನಿಡಿಯೂರಿನ ಸರಕಾರಿಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ
A Webinar under the auspices of Commerce Association of University Evening College is organisied for the benefit of students, parents and the public on 31st May 2021 at 5.30 pm. Smt. Roopa Rao, HR Manager of Arvind Mills Ltd., Bangalore has been a resource person of the programme and she briefed the causes, stages of […]
ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು “ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ” ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಶ್ರೀ ವಿವೇಕಾನಂದ ಪಣಿಯಾಲ ಅವರು ಮಾತನಾಡಿ, ಕೋವಿಡ್ – 19ರ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯಕೀಯ