ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು
ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದೇ ಡಿಸೆಂಬರ್ 27ರಂದು ಮೂಲ್ಕಿ ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಾ.ಗಣೇಶ ಅಮೀನ್ ಸಂಕಮಾರ್ ಅವರು ತುಳು ಕನ್ನಡ ಜಾನಪದ ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದಾರೆ. 33 ವರ್ಷಗಳ ಕಾಲ
ವಿಟ್ಲ: ಪುಣಚ ಸಮೀಪದ ತೋರಣಕಟ್ಟೆಯಲ್ಲಿ ಪಾಳು ಬಾವಿಯೊಂದಕ್ಕೆ ನರಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಿರುಪಯುಕ್ತವಾದ ಬಾವಿಯ ಒಳಗೆ ಆಹಾರ ಅರಸಿಕೊಂಡು ಬಂದ ನರಿ ಬಿದ್ದಿದ್ದು, ಅದರ ಕೂಗು ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸಹಾಯಕ ವಲಯ ಅರಣ್ಯಾಧಿಕಾರಿ ಸೀತಾರಾಮ ನೇತೃತ್ವದಲ್ಲಿ ಸ್ಥಳೀಯ ನಿವಾಸಿ ವಾಮನ್ ನಾಯಕ್ ಎಂಬರು ಬಾವಿಗೆ ಇಳಿದು ನರಿಯನ್ನು ಗೋಣಿಗೆ
ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್ನ ತನಿಯಾ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್ಕ್ಲೇವ್ನಲ್ಲಿ ಡಿಸೆಂಬರ್ 15ರಂದು ಶುಭಾರಂಭಗೊಳ್ಳಲಿದ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಇದೀಗ ಪ್ರತಿ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಾಗಿದೆ. ಈ ರಿಕ್ಷಾವನ್ನು ಒಂದು ಬಾರಿ ಚಾರ್ಜ್ ಮಾಡಿದರೆ 197 ಕಿಲೋ
ದೇವರ ಸೃಷ್ಠಿಯಲ್ಲಿ ಎಲ್ಲಾರಿಗೂ ಬದುಕುವ ಸಮಾನ ಅವಕಾಶವಿದ್ದು, ಮೇಲು ಕೀಳು ಎಂಬ ಬೇಧ ಸಲ್ಲದು, ಅದರಲ್ಲೂ ವಿಶೇಷ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಅವರನ್ನು ಸಂತೋಷವಾಗಿಡುವ ಜವಾಬ್ದಾರಿ ನಮ್ಮದಾಗಿದೆ ಎಂಬುದಾಗಿ ಪಡುಬಿದ್ರಿ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ನಮೃತ ಮಹೇಶ್ ಅಭಿಪ್ರಾಯಪಟ್ಟರು. ಅವರು ಉಡುಪಿಯ ಸಾಲ್ಮರ ಉಪ್ಪೂರು ಔದ್ಧಿಕ ದಿವಾಂಗರ ವಸತಿ ಕೇಂದ್ರಕ್ಕೆ ತಮ್ಮ ತಂಡದೊಂದಿಗೆ ಭೇಟಿ ಮಾಡಿ ಅಲ್ಲಿನ ಸಾಧಕ ಭಾದಕಗಳನ್ನು ಅರಿತು ಬಳಿಕ ನಡೆದ ಸರಳ
ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ
ಹೊಸ ಹೊಸ ಮಾದರಿಯ ದ್ವಿಚಕ್ರವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಮೋಟಾರ್ಸ್, ಇದೀಗ ಕರೀಷ್ಮ ಎಕ್ಸ್ಎಂಆರ್ ದ್ವಿಚಕ್ರ ವಾಹನವನ್ನು ಕಂಕನಾಡಿಯ ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಕರೀಷ್ಮಾ ೨೧೦ಸಿಸಿಯ ದ್ವಿಚಕ್ರ ವಾಹನವನ್ನು ನಟರಾದ ಅರ್ಜುನ್ ಕಾಪಿಕಾಡ್ ಮತ್ತು ಅನೂಪ್ ಸಾಗರ್ರವರು ಮಾರುಕಟ್ಟೆಗೆ ಬಿಡುಗಡೆ
ವ್ಯಕ್ತಿಯೋರ್ವರು ಸ್ಕೂಟರ್ನ್ನು ಉದ್ಯಾವರ ಸೇತುವೆಯ ಬಳಿ ಇಟ್ಟು ನಾಪತ್ತೆಯಾಗಿದ್ದು, ಅವರು ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸ್ಕೂಟರ್ ನೋಂದಾಣಿ ಸಂಖ್ಯೆಯ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಸ್ಕೂಟರ್ ಉಡುಪಿ ಮೂಲದ ರವೀಂದ್ರ ಎಂಬವರಿಗೆ ಸೇರಿದ್ದಾಗಿದ್ದು, ಅವರು ಉಡುಪಿಯ ಬೃಹತ್ತ್ ಎಲೆಕ್ಟ್ರಾನಿಕ್ ಮಳಿಗೆಯ ಚಾಲಕನಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಹೊಳೆಯಲ್ಲಿ ಹೆಲ್ಮೆಟ್ ತೇಲುತ್ತಿದ್ದು ಈಜು ಪಟ್ಟುಗಳು ನದಿಯಲ್ಲಿ ಆ ವ್ಯಕ್ತಿಗಾಗಿ ಜಾಲಾಡಿದರೂ
ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು ನುಗ್ಗಿ ಕೂಗಾಡಿದ್ದು ಇಡೀ ಸಂಸತ್ತು ಎದ್ದು ಭಯಭೀತವಾಯಿತು. ಸ್ಪೀಕರ್ ಓಂ ಬಿರ್ಲಾ ಕೂಡಲೆ ಸ್ಥಾನದಿಂದ
370ನೇ ವಿಧಿಯ ವಿಶೇಷ ಅಧಿಕಾರವನ್ನು ಜಮ್ಮು ಮತ್ತು ಕಾಶ್ಮೀರದಿಂದ ಕಿತ್ತುಕೊಂಡು 4 ವರುಷವಾದ ಬಳಿಕ ಇಂದು ಸುಪ್ರೀಂ ಕೋರ್ಟು ನೀಡುವ ತೀರ್ಪಿನತ್ತ ಎಲ್ಲರ ಕಣ್ಣೋಟವಿತ್ತು. ವಿಭಜನೆಯನ್ನು ಮಾನ್ಯ ಮಾಡಿ ಸುಪ್ರೀ ಕೋರ್ಟು ಒಟ್ಟಾರೆ ತೀರ್ಪು ನೀಡಿದೆ. ಪಂಚ ನ್ಯಾಯಾಧೀಶರ ಏಕಾಭಿಪ್ರಾಯದ ತೀರ್ಪು ಎನ್ನಲಾಗಿದೆಯಾದರೂ ಮೂರು ವಿಭಿನ್ನ ಅಭಿಪ್ರಾಯದ ತೀರ್ಪು ಹೊರಬಂದಿದೆ. ಸರಕಾರದ, ಸಂಸತ್ತಿನ ತೀರ್ಮಾನ ಆದೇಶವನ್ನು ಅಲ್ಲಗಳೆಯಲಾಗದು. ಒಕ್ಕೂಟ ಸೇರಿದ ಮೇಲೆ ಪ್ರತ್ಯೇಕ




























