Home Posts tagged #mangalore (Page 230)

ಮಂಗಳೂರು: ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ದೇವಿ ಹಸ್ತಕ್ಕೆ ಬೆಳ್ಳಿಯ ವೀಣೆ ಸಮರ್ಪಣೆ

ಮಂಗಳೂರಿನ ಕೊಟ್ಟಾರದಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ, ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜಾ, ಅಕ್ಷರಭ್ಯಾಸ ಪೂಜೆ, ಮಹಿಳಾ ಬೃಂದದಿಂದ ಸರಸ್ವತಿ ಕೀರ್ತನೆ, ಮೃತ್ಯುಂಜಯ ಶಾಂತಿ ಹೋಮ, ನವಗ್ರಹ ಶಾಂತಿ ಹೋಮ, ಮಹಿಳಾ ವೃಂದದಿಂದ

ಮಂಗಳೂರು: .30ರಂದು ಶಾಸಕ ಅಶೋಕ್ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ  ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ

*ಮಂಗಳೂರು: ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್‌ನಲ್ಲಿ ವಿಶೇಷ ಆಫರ್

ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್ ವತಿಯಿಂದ ವಿಶೇಷ ಆಫರ್‌ಗಳನ್ನು ನೀಡುತ್ತಿದ್ದಾರೆ. ಬಿ.ಸಿ ರೋಡ್, ತೊಕ್ಕೊಟ್ಟು, ಮುಡಿಪು ಸಿದ್ಧಕಟ್ಟೆಯ ಸೋನಾ ಟಿವಿಎಸ್‌ನ ಶೋರೂಂಗೆ ಭೇಟಿ ನೀಡಿ ವಿಶೇಷ ಆಫರ್‌ಗಳ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9449920789, 9606903065 ಸಂಪರ್ಕಿಸಬಹುದು.

*ಮಂಗಲ್ಪಾಡಿ: ಮುಟ್ಟಂ ನವೋದಯ ಮಿತ್ರ ವೃಂದದಿಂದ 32ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ

ಮಂಗಲ್ಪಾಡಿ ಮುಟ್ಟಂ ನವೋದಯ ಮಿತ್ರ ವೃಂದದ ವತಿಯಿಂದ 32ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಮುಟ್ಟಂನಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಂಗವಾಗಿ ಚಂದ್ರಶೇಖರ ನಾವಡ ಬಜಕೊಡ್ಲು ಅವರ ಪೌರೋಹಿತ್ಯದದಲ್ಲಿ ಬೆಳಿಗ್ಗೆ ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಪ್ರತಿಷ್ಠೆ ಪೂಜೆ, ಸಾಮೂಹಿಕ ಪ್ರಾರ್ಥನೆ ನೆರವೇರಿತು. ಸೀರೆ ಶ್ರೀ ಶಂಕರನಾರಾಯಣ ಭಜನಾ ಸಂಘ ಶಿರಿಯ ವತಿಯಿಂದ ಮತ್ತು ಅಡ್ಕ ಶ್ರೀ ಭಗವತೀ ಮಹಿಳಾ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಂಗಳೂರು: ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಅನಾವರಣ

ಎಂ ಸ್ಕ್ವೇರ್ ಎಂಟರ್ ಪ್ರೈಸಸ್ ಹಾಗೂ ಡ್ಯಾಡಿ ಸ್ ರೋಡ್ ವತಿಯಿಂದ ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಅನಾವರಣ ಸಮಾರಂಭವು ನಗರದ ಉತ್ಸವ್ ರೆಸ್ಟೋರೆಂಟ್‍ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೈದ್ಯರಾದ ಡಾ. ಗಣೇಶ್ ಕುಮಾರ್ ಅವರು ಮಾತನಾಡಿ, ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಒಂದು ಉತ್ತಮ ಅನ್ವೇಷಣೆಯಾಗಿದ್ದು, ಎಲ್ಲಾರಿಗೂ

ಡ್ರೀಮ್ ಕ್ಯಾಚರ್ಸ್ ವತಿಯಿಂದ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ಆಡಿಷನ್ ಪ್ರಕ್ರಿಯೆ

ಡ್ರೀಮ್ ಕ್ಯಾಚರ್ಸ್ ಈವೆಂಟ್ಸ್ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ ಸಹಯೋಗದೊಂದಿಗೆ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ನಡೆಯಲಿದ್ದು, ಅದಕ್ಕಾಗಿ ಮೊದಲ ಹಂತದ ಆಡಿಷನ್ ಪ್ರಕ್ರಿಯೆಯು ನಗರದ ಫಿಜಾ ಬೈ ನೆಕ್ಸಸ್ ಮಾಲ್ ನಡೆಯಿತು. 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಪರ್ಧಿಸುವ ಅವಕಾಶವನ್ನು ಕಲ್ಪಿಸಿದ್ದರು. ಗ್ರೂಪ್ ಮತ್ತು ವೈಯಕ್ತಿಕವಾಗಿ ಮತ್ತು ವಿವಿಧ ತಂಡಗಳಾಗಿ ಭಾಗವಹಿಸಲು ಅವಕಾಶವಿತ್ತು. ಕರ್ನಾಟಕದ 60ಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿ,

ದ.ಕ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ

ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್‍ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ

ಮಂಗಳೂರು: ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ

ಮಂಗಳೂರಿನ ಬಲ್ಮಠ ಸಮೀಪದ ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು. ಈಗಾಗಲೇ ಚಿನ್ನಾಭರಣ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಮಂಗಳೂರಿನ ತನಿಷ್ಕ್ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕಿಯರು ದೀಪಬೆಳಗಿಸಿ, ಕೇಕ್ ಕತ್ತರಿಸಿ ಉದ್ಘಾಟಿಸಿದರು. ಇದೇ ವೇಳೆ ಜ್ಯುವೆಲ್ಲರ್‍ನಲ್ಲಿ ಗ್ರಾಹಕರಿಗಾಗಿ ಹಮ್ಮಿಕೊಂಡ ವಿಶೇಷ ಆಫರ್ ಅನ್ನು ಶಿಕ್ಷಕರು

ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ನಗರದ ಬೆಂದೂರ್ ವೆಲ್‌ನಲ್ಲಿರುವ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (೬೫) ಆತ್ಮಹತ್ಯೆಗೈದ ಘಟನೆ ನಡೆದಿದೆ.   ಅವರಿಂದು ಸುಮಾರಿಗೆ ತಾವು ವಾಸವಿದ್ದ14 ಮಹಡಿಯ ಅಪಾರ್ಟ್ ಮೆಂಟ್‌ನ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮಂಗಳೂರಿನ ವಿವಿಧ ಅಪಾಟ್ಮೆಂಟ್‌ನ್ನು ಮೋಹನ್ ಆಮೀನ್ ನಿರ್ಮಾಣ ಮಾಡಿದ್ದರು. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ