ಭಾರತ ತಂಡದ ಕ್ರಿಕೆಟಿಗ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ರಾಹುಲ್ಗೆ ಹೆಗ್ಗಡೆಯವರು ಶಾಲು ಹೊದಿಸಿ ಬೆಳ್ಳಿಯ ನಾಣ್ಯ, ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು. ಈ ವೇಳೆ ಹೆಗ್ಗಡೆ
ಭಾರತೀಯ ಕಿಸಾನ್ ಸಂಘ (ರಿ.) ಮೂಡುಬಿದಿರೆ ತಾಲೂಕು ಮತ್ತು ತೋಟಗಾರಿಕಾ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ತೋಟಗಾರಿಕಾ ಕೃಷಿಯಲ್ಲಿ ಮಳೆಗಾಲದ ಸಮಸ್ಯೆಗಳ ಕುರಿತು “ರೈತ – ವಿಜ್ಞಾನಿ ಸಂವಾದ ಕಾರ್ಯಕ್ರಮವು ಶ್ಯಾಮಿಲಿ ಎನ್ಕ್ಲೈವ್ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಕಿಸಾನ್ ಸಂಘ(ರಿ) ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾಗಿ ಶಾಸಕ ಉಮಾನಾಥ
ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಅಚ್ಚುಮೆಚ್ಚಿನ ಶೋರೂಂ ಆಗಿದೆ. ವೆಸ್ಟ್ ಕೋಸ್ಟ್ ಶೋರೂಂನ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ
ಕರಾವಳಿ ಕರ್ನಾಟಕದಲ್ಲಿ ಮನೆಮಾತಾದ ವಿ4 ನ್ಯೂಸ್ಗೆ 18ರ ಸಂಭ್ರಮ. ಕಳೆದ 18 ವರ್ಷಗಳಿಂದ ಸುದ್ದಿ, ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪುನ್ನು ಮೂಡಿಸಿ ಎಲ್ಲರ ಮನಸ್ಸನ್ನು ಸೆಳೆಯುವಲ್ಲಿ ಯಶಸ್ಸನ್ನು ಕಂಡಿದೆ. ಪ್ರತೀ ವರ್ಷ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿಯೂ ಕೂಡ ಕರಾವಳಿ ಭಾಗದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಯೆಯ್ಯಾಡಿಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು
ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್
ಸುರತ್ಕಲ್ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಜಗಳವಾಗಿದ್ದು, ತಾಹಿರ್ ಚೂರಿಯಲ್ಲಿ ಇರಿದು ಪರಾರಿಯಾಗಿದ್ದಾನೆ. ಮಸೀದಿಯಲ್ಲಿನ
ತುಳು ಚಿತ್ರರಂಗದ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,
ಉಳ್ಳಾಲ: ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕ್ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಾಳು ಕೋಟೆಕಾರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಮೃತಪಟ್ಟಿದ್ದರು. ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕಿಗೆ ಪೆಟ್ರೋಲ್ ಹಾಕಿಸಲೆಂದು ಉಚ್ಚಿಲದ ಪೆಟ್ರೋಲ್ ಪಂಪ್ ಗೆ ತೆರಳುವಾಗ ಘಟನೆ ಸಂಭವಿಸಿತ್ತು. ಘಟನೆಯಿಂದ ಬೈಕ್ ಸವಾರ ಗಂಭೀರ
ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಕೇಂದ್ರ ಬಸ್ಸು ತಂಗುದಾಣ ಹಾಗೂ ನಿಲ್ದಾಣ ಅವ್ಯವಸ್ದೆಗಳ ಅಗರವಾಗಿದ್ದು, ಇದೀಗ ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ. ಒಂದೆಡೆ ಬಸ್ಸು ನಿಲ್ದಾಣದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಧೆ ಇಲ್ಲದೆ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ಮತ್ತೊಂದೆಡೆ ನಿತ್ಯ ಪ್ರಯಾಣಿಕರಿಗೆ ಪ್ರಮುಖ ಆಸರೆಯಾಗಿದ್ದ ಈ ಬಸ್ಸು ನಿಲ್ದಾಣವನ್ನು ಇದೀಗ ಕುಡುಕರೇ ಆಳುತ್ತಿದ್ದಾರೆ. ಪ್ರತಿನಿತ್ಯ ಸುಮಾರು
ಮಂಗಳೂರು : ಗ್ರಾಮದ ದೇವಸ್ಥಾನ ಅಭಿವೃದ್ಧಿಗೊಂಡಾಗ ಊರು ಅಭಿವೃದ್ಧಿಗೊಳ್ಳುತ್ತದೆ, ಜನ ಆಧ್ಯಾತ್ಮಿಕ ಹಾದಿಯಲ್ಲಿ ನಡೆಯಲು ಮತ್ತಷ್ಟು ಪ್ರೇರಣೆ ಶಕ್ತಿಯಾಗುತ್ತದೆ, ಕುಲಾಲ ಸಮಾಜದ ಬಂಧುಗಳು ಶ್ರದ್ದೆಯಿಂದ ತ್ಯಾಗದ ಭಾವನೆಯಿಂದ ಸೇವೆಯನ್ನು ಮಾಡಿ ದೇವರಿಗೆ ಬ್ರಹ್ಮಕಲಸವನ್ನು ಮಾಡಿದ್ದಾರೆ, ಇದು ಸಮಾಜದ ಅಭಿವೃದ್ಧಿಗೆ ಕಳಸಅಭಿಷೇಕವಾಗಿದೆ,ಕ್ಷೇತ್ರವನ್ನು ಉಳಿಸಿಬೆಳೆಸಿಕೊಂಡು ಹೋಗುವ ಜವಾಬ್ದಾರಿ ಇಡೀ ಸಮಾಜಕ್ಕಿದೆ ಎಂದು ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ




























