Home Posts tagged #mangalore (Page 238)

ಉಡುಪಿ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‍ರಾಜ್ ಕಾಂಚನ್‍ರಿಂದ ಮತ ಪ್ರಚಾರ

ಉಡುಪಿಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿದ್ದ ಭಿನ್ನ ಮತ ಶಮನಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ಟಿಕೆಟ್ ಅಕಾಂಕ್ಷಿಗಳು ನಿನ್ನೆ ನಡೆದ ಸಭೆಯಲ್ಲಿ ಒಮ್ಮತವನ್ನು ಪ್ರದರ್ಶಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಪ್ರಚಾರವೂ ಕೂಡ ಜೊರಾಗಿಯೇ ನಡೆಯುತ್ತಿದೆ. ಮನೆ ಮನೆ ಭೇಟಿ ಹಾಗೂ

ಕರ್ನಾಟಕ ಸಂಘ ಮುಂಬಯಿ 90 ರ ಸಂಭ್ರಮ ಕ್ಕೆ ಅದ್ದೂರಿಯ ಚಾಲನೆ

ಮುಂಬೈ : ಮಹಾರಾಷ್ಟ್ರದ ಮುಂಬೈಯ ನಗರದಲ್ಲಿ ಕರ್ನಾಟಕ ಸಂಘದ ಮೂಲಕ ನಾಡಿನ ಸಂಸ್ಕೃತಿಕ ವೈಭವವನ್ನು ಇಲ್ಲಿ ಮೇಲಾಯಿಸುತ್ತಿದ್ದಾರೆ, ಸಾಹಿತಿಗಳನ್ನು ಕಲಾವಿದರನ್ನು ಬೆಳೆಸುವಲ್ಲಿ ಸಂಘ 90 ವರ್ಷಗಳ ಗಳಿಂದ ಮಾಡುತ್ತಿರುವುದು ಸೇವೆ ನಿಜಕ್ಕೂ ಅಭಿನಂದನೆಯ ,ಈ ಸಂಭ್ರಮಕ್ಕೆ ಮಹಾನ್ ಸಾಧಕರನ್ನು ವೇದಿಕೆಯಲ್ಲಿ ಬರಮಾಡಿಸಿದ್ದಾರೆ ಇದು ಸಂಘದ ಸೇವಾ ಕಾರ್ಯಕ್ಕೆ ಸ್ಪೂರ್ತಿ ತುಂಬಿದೆ, ಯುವ ಜನಾಂಗಕ್ಕೆ ಇಂಥ ಸಾಧಕರು ಗುರುತಿಸುವುದು ಅಗತ್ಯವಿದೆ ,ಕನ್ನಡದ ದೀಪವನ್ನು ಈ ನಗರದಲ್ಲಿ

ಕರ್ನಾಟಕ ಸಂಘ ಮುಂಬಯಿ 90 ರ ಸಂಭ್ರಮ ಉತ್ಸವದ ಸಮಾರೋಪ

ಮುಂಬೈ : ಹೊರನಾಡಿನ ಕನ್ನಡಿಗರಿಗೆ ಕನ್ನಡದ ಭಾಷೆ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನವಿದ್ದು,ಅದು ಅವರನ್ನು ಜಾಗೃತ ಗೊಳಿಸಿ ವೈಶಿಷ್ಟ ಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.ಕನ್ನಡ ಭಾಷೆಯ ಉಳಿವಿಗಾಗಿ ನಿರಂತರವಾಗಿ ಕೆಲಸ ಕಾರ್ಯಗಳು ಮಹಾರಾಷ್ಟ್ರದಲ್ಲಿ ನಡೆಯುವಷ್ಟು ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಮ್ಮ ಕನ್ನಡ ನಾಡಿನಲ್ಲೂ ನಡೆಯುವುದಿಲ್ಲ.90 ವರ್ಷಗಳಿಂದ ಕರ್ನಾಟಕ ಸಂಘ ಮಾಡುತ್ತಿರುವ ಕನ್ನಡ ಪರ ಕಾರ್ಯಗಳು ತುಂಬಾ

ಎಲಾನ್ ಮಸ್ಕ್ ಈಗ ಪ್ರಧಾನಿ ಮೋದಿ ಯ ಫಾಲೋವರ್

ಟ್ವಿಟರ್‌ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್‌ನಲ್ಲಿ ಅತ್ಯಧಿಕ ಫಾಲೋವರ್ಸ್‌ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ

ಏ.13: ಮೂರು ಕೃತಿಗಳ ಬಿಡುಗಡೆ; ಬಿಸು ಪರ್ಬದ ಮಾತುಕತೆ

ಮಂಗಳೂರು : ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜ್ ಮಂಗಳೂರು ಜಂಟಿ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಹಾಗೂ ಬಿಸು ಪರ್ಬದ ಮಾತುಕತೆ ಕಾರ್ಯಕ್ರಮ ಏ.13 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಮ್ಯಾಪ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.‌ ಮುಂಬಯಿಯ ಲೇಖಕಿ ಶಾರದಾ ಎ. ಅಂಚನ್ ಅವರ “ನಂಬಿ ಸತ್ಯೋಲು” ಅನುವಾದಿತ ಕೃತಿ ಮತ್ತು “ರಕ್ತ ಶುದ್ಧಿ- ಆರೋಗ್ಯ ವೃದ್ಧಿ” ಎಂಬ ವೈದ್ಯಕೀಯ ಲೇಖನಗಳ ಕೃತಿ ಹಾಗೂ ಡಾ.‌ಪ್ರಭಾಕರ್ ನೀರ್ ಮಾರ್ಗ ಅವರ

ಧರ್ಮಸ್ಥಳ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ

ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವ

ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ.ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ

ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಿದೆ

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲುವು ಬಿಡುವುದಿಲ್ಲ. ನಂದಿನಿ ನಮ್ಮ ಸ್ವಾಭಿಮಾನ ಮತ್ತು ಕರ್ನಾಟಕದ ಹೆಮ್ಮೆ. ಕರ್ನಾಟಕದ ನಂದಿನಿ ಹಿತ ಕಾಯಲಯ ಬಿಜೆಪಿ ಬದ್ಧವಿದೆ. ಕಾಂಗ್ರೆಸ್ ಸುಳ್ಳುಗಳಿಂದಲೇ ಜನರನ್ನು ತಪ್ಪು ದಾರಿಗೆಳೆಯುತ್ತಿದೆ. ನಂದಿನಿಗೆ ಧಕ್ಕೆಯಾಗಲು ಬಿಜೆಪಿ ಸರ್ಕಾರ ಬಿಡಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದರು. ಅವರು ಮಂಗಳೂರಿನ ಲಾಲ್ ಭಾಗ್‍ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್‍ನಲ್ಲಿ ಮೂರು ಜಿಲ್ಲೆಗಳ

ಬದಿಯಡ್ಕ ಸಂಸ್ಕೃತಿ ಭವನದಲ್ಲಿ “ನುಡಿ ಪುರ್ಪ ” ಸಂಸ್ಮರಣಾ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ತುಳು ಕನ್ನಡ ಮಲೆಯಾಳ ಭಾಷೆಯ ಉದಯೋನ್ಮುಖ ಲೇಖಕಿ ಶ್ವೇತ ಕಜೆ ಇವರಿಗೆ ಜೈ ತುಳುನಾಡು (ರಿ) ಸಂಘಟನೆ ಹಾಗೂ ತುಳುವೆರ ಆಯನ ಕೂಟದ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ “ನುಡಿ ಪುರ್ಪ ” ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಇತ್ತೀಚೆಗೆ ನಿಧನರಾದ ಕುಂಬಳೆ ಬದಿಯಡ್ಕ ಬೇಳಿಂಜೆ ಗ್ರಾಮ ಕಜೆ ನಿವಾಸಿ, ಖ್ಯಾತ ತುಳು ,ಕನ್ನಡ, ಮಲೆಯಾಳಂ ಲೇಖಕಿ, ಜೈ ತುಳುನಾಡ್(ರಿ) ನ ಸದಸ್ಯೆ ಕು| ಶ್ವೇತಾ ಕಜೆ ಇವರಿಗೆ, ಜೈ ತುಳುನಾಡ್(ರಿ) ಸಂಘಟನೆ

ಕಿನ್ನಿಗೋಳಿಯಲ್ಲಿ ಯುವ ಸಂಕಲ್ಪ ಕಾರ್ಯಕ್ರಮ

ಕಿನ್ನಿಗೋಳಿ: ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವ ನಾಯಕ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನೇತ್ರತ್ವದಲ್ಲಿ ಯುವ ಸಂಕಲ್ಪ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಎಸ್.ಕೋಡಿ ಪದ್ಮಾವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯ್ ಚಂದ್ರ ಜೈನ್ ಮಾತನಾಡಿ ಈಗಿನ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಬೆಲೆ ಏರಿಕೆಗೆ