ಯೆನೆಪೋಯ ದಂತ ಮಹಾವಿದ್ಯಾಲಯದ 2017ನೇ ಬಿಡಿಎಸ್ ಬ್ಯಾಚ್ನ ಎನ್ಎಸ್ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಯೆನೆಪೋಯ ದಂತ ಮಹಾವಿದ್ಯಾಲಯದ 5ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಎನ್ಎಸ್ಎಸ್ ಸ್ವಯಂ ಸೇವಕರಾದ ಎಂ.ಎಸ್. ಝೀಭಾ ಅವರು
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾ ನಿರ್ವಾಹಣಾ ಸಮಿತಿ ಕಾರ್ಯಾಗಾರವು ನಗರದ ಸುಧೀಂದ್ರ ಸಭಾ ಭವನದ ಹಾಲ್ನಲ್ಲಿ ನಡೆಯಿತು.ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿ ಅವರು, ಜನಸಾಮಾನ್ಯರ ಮಧ್ಯ ಬಿಜೆಪಿ ಪಕ್ಷ ಬಹಳ ಪ್ರಬಲವಾಗಿ ಬೆಳೆದು ಮುಂದಿನ ಅಧಿಕಾರದ ಸೂತ್ರವನ್ನು ಹಿಡಿಯುವ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದೆ. ಮುಂದಿನ ಚುನಾವಣೆಯಲ್ಲಿ ನಿಶ್ಚಲ
ಕರ್ನಾಟಕ ರಾಜ್ಯ ಸರಕಾರವು ಇತ್ತೀಚೆಗೆ ಹೊರಡಿಸಿರುವ ಪರಿಶಿಷ್ಟ ಜಾತಿಗಳ ಮೀಸಲಾತಿ ಪಟ್ಟಯಲ್ಲಿ ಕರ್ನಾಟಕ ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುವ ಮೊಗೇರ ಜಾತಿ ಸೇರಿದಂತೆ 89 ಉಪಜಾತಿಗಳಿಗೆ ಕೇವಲ 1 ಶೇಕಡಾ ಮೀಸಲಾತಿಯನ್ನು ಪ್ರಕಟಿಸಿ ವಂಚನೆ ಮಾಡಿರುವ ಸರಕಾರದ ಧೋರಣೆಯನ್ನು ಖಂಡಿಸಿ, ಮೊಗೇರ, ಸಮಾಜವು ರಾಜ್ಯದಾದ್ಯಂತ ತೀವ್ರ ಹೋರಾಟವನ್ನು ನಡೆಸಲಿದೆ ಎಂದು ಕರ್ನಾಟಕ ರಾಜ್ಯ ಮೊಗೇರ ಸಂಘದ ಸ್ಥಾಪಕಾಧ್ಯಕ್ಷರು ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಸುಂದರ ಮೇರ ತಿಳಿಸಿದ್ದಾರೆ.
ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ ನಿಂತಿರುವ ಮಂಜೇಶ್ವರ ಉದ್ಯಾವರ ನಿವಾಸಿ ಆಲಿ ಕುಟ್ಟಿ ಹಾಜಿಯವರ ಮಾಲಕತ್ವದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಅಂತರಾಷ್ಟ್ರೀಯ ಗುಣಮಟ್ಟದ, ಕೇವಲ ಫೈವ್ ಸ್ಟಾರ್
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು
ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ನಾರವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ
ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ
ಮಂಗಳೂರು: ನಗರದ ಉರ್ವಸ್ಟೋರ್ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ




























