ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ ರಸ್ತೆ ಬದಿಯ ಕಾಂಪೌಂಡ್ ಒಳಭಾಗದಲ್ಲಿ ಸಿಸಿ ಕ್ಯಾಮಾರ ಕಣ್ಗಾವಲಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 150-200 ಲೋಡ್ ಮರಳು ಹಾಗೂ ಮುಂಚೂರು
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ sc ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಲ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,ರಾಜ್ಯ sc ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಪ್ರಧಾನ
ಬೆಳ್ತಂಗಡಿ: ಲೋಕ ಸಂಪರ್ಕ-2023 ಧ್ಯೇಯವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸದ್ಭಾವ ಸಂಕಲ್ಪ ಸಮಾವೇಶ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಅವರು ಮುಂಬರುವ ವಿಧಾನ ಸಭಾ ಚುನಾವಣೆ ಹಾಗೂ ಲೋಕ ಸಂಪರ್ಕದ ಕುರಿತು ಮಾರ್ಗದರ್ಶನ ಮಾಡಿದರು.ಸಂತ ಶಕ್ತಿ, ಸುಪ್ತ ಶಕ್ತಿ, ಮಾತೃ ಶಕ್ತಿ, ಸದ್ಬಾವ ಶಕ್ತಿ, ಯುವ ಶಕ್ತಿ
ಮಂಗಳೂರು: ದೈನಂದಿನ ಕೆಲಸ ದ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರ ಗುಪ್ತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಮಂಗಳೂರು ಪ್ರೆಸ್ ಕ್ಲಬ್ (ರಿ) ಹಾಗೂ ಪತ್ರಿಕಾಭವನ ಟ್ರಸ್ಟ್(ರಿ)ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಫುಟ್ಬಾಲ್ ಮೈದಾನದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿ ಕಾರ್ಯ
ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ
ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವರು ಕೈಯಾಡಿಸಿದ್ದಾರೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ರತ್ನ ಚಿತ್ತರಂಜನ್ ಬೋಳಾರ್ ಹೇಳಿದರು. ಅವರು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ
ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್ ಮ್ಯಾನೇಜರ್ ದೀಮಂತ್ ಸುವರ್ಣ ಮತ್ತು ಸೇಲ್ಸ್ ಅಸೋಸಿಯೇಟ್ ಅಲ್ಫೋನ್ಸ್ ಫೆರ್ನಾಂಡಿಸ್ ಅವರು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ ಪ್ರತಿಭೆಗಳಿದ್ದರೂ ಅವಕಾಶ ವಂಚಿತವಾಗಿ ಕಮರಿ ಹೋಗುತ್ತಿದೆ. ಆ ನಿಟ್ಟಿನಲ್ಲಿ ಇಂಥಹ ಕ್ರೀಡೆಗಳನ್ನು
ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಅಪಾಯದಿಂದ ಪಾರಾಗಿದ್ದಾರೆ. ಸ್ತಳಕ್ಕೆ ವಿಟ್ಲ ಪೆÇಲೀಸರು ಭೇಟಿ ನೀಡಿದ್ದಾರೆ
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ




























