Home Posts tagged #mangalore (Page 248)

ಉಡುಪಿ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.ಅಂಗಡಿಯಲ್ಲಿ ಬೃಹತ್ ಪ್ರಮಾಣದ ಪ್ಲಾಸ್ಟಿಕ್ ದಾಸ್ತಾನು ಮತ್ತು

ರಸ್ತೆ ಕಾಮಗಾರಿಗೆ ಊರಿನ ಜನ ಸಹಕರಿಸಿರಿ, ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ : ಖಾದರ್ ಹೇಳಿಕೆ

ಉಳ್ಳಾಲ: ಇವತ್ತು ನಾವು ಇರಬಹುದು, ನಾಳೆ ಇಲ್ಲವಾಗಿರಬಹುದು. ಇದು ಊರವರ ರಸ್ತೆ, ಕಾಮಗಾರಿ ವೇಳೆ ಎಲ್ಲರೂ ಸಹಕರಿಸಿ ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಿ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ಅವರು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀರಿ ಜಂಕ್ಷನ್ನಿನಿಂದ ಉಚ್ಚಿಲ ಬೀಚ್ ಸಂಪರ್ಕಿಸುವ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ಶಿಲನ್ಯಾಸ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಾಣಿಜ್ಯ, ವಸತಿ, ಶಾಲೆಗೆ ಸೇರಿದ ಅನೇಕ

ನಾಳೆ ಸಿಎಂ ಮಂಗಳೂರಿಗೆ

ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾ.16ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್‍ನಿಂದ, ನಿಟ್ಟೂರು ಅನಾಥ ಧಾಮದ ಮಕ್ಕಳಿಗೆ ಅಗತ್ಯ ವಸ್ತುಗಳ ಪೂರೈಕೆ

ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್ ತನ್ನ ಸದಸ್ಯರೊಡಗೂಡಿ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ನಿಟ್ಟೂರಿನ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖಾ ಆಶ್ರಯದ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿನೀಡಿ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು ನಡೆಸುವ ಮೂಲಕ ಇತರ ಸಂಘ ಸಂಸ್ಥೆಗಳಿಗೆ ಪ್ರೇರಣೆಯಾಗಿದ್ದಾರೆ .ಉಡುಪಿಯ ಮಹಿಳಾ ನಿಲಯಕ್ಕೆ ಭೇಟಿ ನೀಡಿದ ಇನ್ನರ್ ವ್ಹೀಲ್ ಸದಸ್ಯರು, ಸರಳ ಕಾರ್ಯಕ್ರಮ ನಡೆಸಿ ಮಕ್ಕಳ

ಮಂಗಳೂರು: ಕಣಚೂರು ಮೋನು, ಎಂ.ಬಿ. ಪುರಾಣಿಕ್ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಮತ್ತು ಕುಂದಾಪುರದ ಉದ್ಯಮಿ ರಾಮಕೃಷ್ಣ ಆಚಾರ್ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ. ಮೂಲತಃ ಮರದ ವ್ಯಾಪಾರಿಯಾಗಿದ್ದ ಕಣಚೂರು ಮೋನು, ಮೊದಲಿಗೆ ನಾಟೆಕಲ್ ನಲ್ಲಿ ಕಣಚೂರು ವುಡ್

ಚುನಾವಣಾ ಎಪೆಕ್ಟ್ : ನವಗುಳಿಗ ದೈವಕ್ಕೆ ಹರಕೆ ತೀರಿಸಲು ಬಂದ ಶಾಸಕ ಹರೀಶ್ ಪೂಂಜಾ

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವಗುಳಿಗರಿಗೆ ಕೋಲ ನೀಡುವೆನೆಂದು ಶಾಸಕ ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದರು. ಈ

ಬೆಳುವಾಯಿ :ರೂ.13 ಕೋ. ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

ಮೂಡುಬಿದಿರೆ: ಬೆಳುವಾಯಿ ಗ್ರಾ.ಪಂ.ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸುಮಾರು ರೂ.7.5 ಕೋ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ13 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.ನಂತರ ಮಾತನಾಡಿದ ಕೋಟ್ಯಾನ್ ಮೂಲಭೂತ ಸೌಕರ್ಯ ಮತ್ತು ಕೃಷಿಗೆ ಆದ್ಯತೆಯನ್ನು ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷ – ಜಾತಿ ಬೇಧ ಮರೆತು ರೂ 2000 ಕೋ.ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಶಾಸಕನಾಗಿ

central market mangalore : ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ, ಮಣ್ಣು ಕುಸಿದು 9 ಮಂದಿ ಕಾರ್ಮಿಕರಿಗೆ ಗಾಯ

ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ. ಶೆಡ್ ತಳಭಾಗದ ಒಂದು ಬದಿಯಲ್ಲಿ ಮಣ್ಣು ಕುಸಿದಿದ್ದು ನಿದ್ದೆಯಲ್ಲಿದ್ದ

ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದ ಕಾಲಡಿ ಹಾಕಿ ತುಳಿಯುತ್ತಾರೆ : ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿಕೆಗೆ ಬಾವಾ ಕಿಡಿ

`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ ಹೆತ್ತವರು ಸಂಸ್ಕಾರ

ಉಳ್ಳಾಲ – ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ : ಮಾಜಿ ಸಚಿವ ಈಶ್ವರಪ್ಪ ಹೇಳಿಕೆ

ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ ತೊಕ್ಕುಟ್ಟು ಜಂಕ್ಷನ್‍ವರೆಗೆ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ