ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ
ಮಂಗಳೂರು-ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಾ ನಿರತ ಸಂಸ್ಥೆ “ಮಾರುತಿ ಯುವಕ ಮಂಡಲ(ರಿ) ಮತ್ತು ಮಾರುತಿ ಕ್ರಿಕೆಟರ್ಸ್(ರಿ) ಮೊಗವೀರ ಪಟ್ಣ ಉಳ್ಳಾಲ ಇವರ ಆಶ್ರಯದಲ್ಲಿ,ಅಗಲಿದ ಮಿತ್ರರ ಸ್ಮರಣಾರ್ಥ ಮತ್ತು 35 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಲಾದ ಅಖಿಲ ಭಾರತ ಮಟ್ಟದ ಹೊನಲು ಬೆಳಕಿನ “ಮಾರುತಿ ಟ್ರೋಫಿ-2023” ಪ್ರಶಸ್ತಿ ಪ್ರಕೃತಿ ನ್ಯಾಶ್ ತಂಡ ಜಯಿಸಿದೆ. ಫೈನಲ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಾನ್ಸನ್
ಮಂಜೇಶ್ವರ: ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗದ ತಲಪ್ಪಾಡಿಯಲ್ಲಿ ಜಿಲ್ಲಾ ಗಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್ ಪೋಸ್ಟ್ ಕಟ್ಟಡವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಚಿವ ಎ.ಕೆ.ಸಶೀಂದ್ರನ್ ಉದ್ಘಾಟಿಸಲಿದ್ದಾರೆ. ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಚಟುವಟಿಕೆಗಳ ಕಾರ್ಯಕ್ರಮದ ಭಾಗವಾಗಿ ಕಟ್ಟಡ ಲೋಕಾರ್ಪಣೆಯಾಗುತ್ತಿದೆ. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಸಂಸದ ರಾಜ್
ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಏಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ
ತಲಪಾಡಿ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಕೆಲವೆಡೆಗೆ ಬಟ್ಟಪಾಡಿ ಪ್ರದೇಶದಿಂದ ನೀರಿನ ಪೈಪ್ ಲೈನ್ ಇದ್ದರೂ ನೀರು ಸರಬರಾಜು ಆಗುತ್ತಿಲ್ಲ. ಪೈಪ್ ಲೈನ್ ಇಲ್ಲದಿರುವ ಕೆಸಿ ರೋಡ್, ಪಳ್ಳ, ಪೂಮಣ್ಣು, ಕೆಸಿ ನಗರ, ಶಾಂತಿ
ಮೂಡುಬಿದಿರೆ: ಬಂಟ ಸಮುದಾಯವು ಪರೋಪಕಾರ ದಂತಹ ದೊಡ್ಡ ಗುಣವನ್ನು ಹೊಂದಿದೆ. ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿದರೆ ಸಮುದಾಯದ ಅಭಿವೃದ್ಧಿ ಸಾಧ್ಯ. ಈ ಸಮುದಾಯವು ಗುರುಪೀಠಕ್ಕೆ ಹೆಚ್ಚಿನ ಆದ್ಯತೆ ನೀಡದೆ ಹಿರಿಯರು ತೋರಿದ ಹಾದಿಯಲ್ಲೇ ಮುಂದೆ ಸಾಗಬೇಕು,ದೇವರನ್ನೇ ಗುರುವನ್ನಾಗಿ ಕಾಣಬೇಕು ಎಂದು ಕೇಮಾರು
ಬೈಂದೂರು ಇಲ್ಲಿನ ಲಾವಣ್ಯ ರಿ ಇದರ 46ನೇ ವಾರ್ಷಿಕೋತ್ಸವ ಅಂಗವಾಗಿ ರಂಗ ಪಂಚಮಿ 2023 ನಾಟಕೋತ್ಸವ ಹಾಗೂ ಯಕ್ಷಗಾನ ಉದ್ಘಾಟನಾ ಸಮಾರಂಭ ಬೈಂದೂರು ಶಾರದಾ ವೇದಿಕೆ ಸೋಮವಾರ ಸಂಜೆ ನಡೆಯಿತು. ಬೈಂದೂರು ಯು.ಬಿ.ಎಸ್ ಶೈಕ್ಷಣಿಕ ಶಿಕ್ಷಣ ಸಮೂಹ ಸಂಸ್ಥೆಯ ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ನಂದಗೋಕುಲ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್ ಅವರು ಶುಭಾಶಂಸನೆಗೈದರು ಲಾವಣ್ಯ ರಿ ಬೈಂದೂರು ಅಧ್ಯಕ್ಷ ಬಿ. ನರಸಿಂಹ
ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆ. ೨೨ರಿಂದ ಮೊದಲ್ಗೊಂಡು ಫೆ. ೨೫ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಶ್ರೀಕ್ಷೇತ್ರದಲ್ಲಿ ನಡೆಸಿದ
ಫೆಬ್ರವರಿ 18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದಾರೆ.ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ, ವಿಟ್ಲ ಜೇಸೀಸ್ ಸ್ಕೂಲ್ 1.ಧ್ರುವ ಕಟಾ:1st ಕುಮಿಟೆ:1st 2.ಸಾನ್ವಿ ಕಟಾ:3rd ಕುಮಿಟೆ:3rd 3.ಮನಸ್ವಿ ಬಿ ಕುಮಿಟೆ:3rd
ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವರ ಆಗಮನವಾಗುತ್ತಿದ್ದಂತೆ ಮನೆಯವರು ತೀವ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿ ಕಳೆದ ಕೆಲವು ತಿಂಗಳಿಂದ ಆನೆಗಳ ಹಾವಳಿಯ ಬಗ್ಗೆ ಎಲ್ಲರಿಗೂ ಗೊತ್ತಿತ್ತು. ಆದರೆ ಯಾರೂ ಸರಿಯಾದ ಕ್ರಮ ಕೈಗೊಂಡಿಲ್ಲ. ನೀವು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುತ್ತಿದ್ದರೆ ನನ್ನ ಮಗಳ ಪ್ರಾಣ




























