Home Posts tagged #mangalore (Page 272)

ಮೂಡುಬಿದರೆ : 6 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಅವರು 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ

ಕನ್ನಡದ ಖ್ಯಾತ ನಟ ಇನ್ನಿಲ್ಲ ..! !

ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ

ಕಡಬ: ತೆಪ್ಪ ಮಗುಚಿ ಮಹಿಳೆ ನೀರು ಪಾಲು

ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ  ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು  ಏಣಿತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ (47) ಎಂದು ಗುರುತಿಸಲಾಗಿದೆ. ದನಗಳಿಗೆ ಮೇವಿನ ಹುಲ್ಲು ತರುವುದಕ್ಕಾಗಿ ಏಣಿತಡ್ಕ ಭಾಗದಿಂದ ನದಿಯ ಇನ್ನೊಂದು ಭಾಗ ಆರೆಲ್ತಡಿ ಎಂಬಲ್ಲಿಗೆ ತೆಪ್ಪದಲ್ಲಿ ತೆರಳಿ

ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ

ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ  ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ ಸೆಕ್ರೆಟರಿಗಳಾದ ಹುಸೈನ್ , ಜಿ.ಎ.ಬಾವಾ, ಟಿ.ಕೆ ಸುಧೀರ್, ಡಾ.ಅಭಿಲಾಷ್ ಕೂಡ ಭೇಟಿ ನೀಡಿದ್ದು, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕಳವು ಪ್ರಕರಣದ ಆರೋಪಿಯ  ಬಂಧನ

ಮೂಡುಬಿದಿರೆ : ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಇರುವ ಮಾರಿಗುಡಿಗೆ ನುಗ್ಗಿ ಗದ್ದುಗೆ ಮಂಟಪದಲ್ಲಿದ್ದ ಮೂರು ಕಾಣಿಕೆ ಡಬ್ಬಗಳನ್ನು ಕಳವುಗೈದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.  ಹೆಜಮಾಡಿಯ ಕೊಕ್ರಾಣಿ ಗ್ರಾಮದ ಕಕ್ವಾ ನಿವಾಸಿ ವಿಜಯ ಯಾನೆ ಕೊಕ್ರಾಣಿ ವಿಜಯ್ ಬಂಧಿತ ಆರೋಪಿ. ಈತ ಜ.15ರಂದು ರಾತ್ರಿ ಮೂಡುಬಿದಿರೆಯ ಮಾರಿಗುಡಿಗೆ ಪ್ರವೇಶಿಸಿ ಕಾಣಿಕೆ ಡಬ್ಬಿಗಳನ್ನು ಕಳವುಗೈದಿದ್ದ ಈ ಬಗ್ಗೆ ಮೂಡುಬಿದಿರೆ

ಪೊಲೀಸರ ಕೊಲೆ ಯತ್ನ-ಐವರು ಅಪಹರಣಕಾರರು ಸಿನಿಮೀಯ ಮಾದರಿಯಲ್ಲಿ ಸೆರೆ

ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ.ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ.ಗೋಲ್ಡ್ ಬಿಸ್ಕೇಟ್ ಹಾಗೂ ಹಣ ದೋಚಲು ಯತ್ನಿಸಿದ ಖದೀಮರು ಇದೀಗ ಜೈಲು ಕಂಬಿ ಎಣಿಸಿತ್ತಿದ್ದಾರೆ. ಹಣಕ್ಕಾಗಿ ಜನ ಏನು ಬೇಕಾದ್ರು ಮಾಡ್ತಾರೆ ಅನ್ನೋದು ಆಗ್ಗಾಗ್ಗೆ ಸಾಬೀತಾಗುತ್ತಿದೆ. ಮಂಗಳೂರಿನಲ್ಲಿ ಇದೇ ರೀತಿ ಹಣದ ಆಸೆಗೆ

ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

 ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ಮಂಗಳೂರಿನ ದಿಶಾ ಅಮೃತ್‌ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್‌ ಲೆ| ವಲ್ಲಿ ಮೀನಾ ಎಸ್‌. ಸಹ ಇರುವರು.

ರಾಜ್ಯವನ್ನು ಚೋರ ಗುರು ಶಿಷ್ಯರು ಆಳುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”

ಮಂಗಳೂರಿನಲ್ಲಿ ಹೊಚ್ಚ ಹೊಸ ಶೋರೂಂ ಆಗಿ ಕಂಗೊಳಿಸುತ್ತಿರುವ ಜೋಸ್ ಆಲುಕ್ಕಾಸ್

ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥಕವಾಗಿದೆ. ವಿಶಿಷ್ಠವಾದ ಕಾರ್ಯಾಚರಣೆ ವ್ಯವಸ್ಥೆ ಮತ್ತು ದೂರದೃಷ್ಟಿಯೊಂದಿಗೆ ಈ ಬ್ರ್ಯಾಂಡ್ ಆಭರಣ ವ್ಯಾಪಾರ ಕ್ಷೇತ್ರದಲ್ಲಿ ಬಲವಾದ ಪರಂಪರೆಯನ್ನು ಸ್ಥಾಪಿಸಿದೆ. ಇದೀಗ ಮಂಗಳೂರು

ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ

ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್‍ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್‍ಬಾಸ್ ಸೀಸನ್ 9ರ ವಿಜೇತ, ನಟ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ