ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆಯು ಊರ್ವ ಸ್ಟೋರ್ ಹತ್ತಿರ ಇರುವ ಡಾಕ್ಟರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀಯುತ ಸಂಘದ ಅಧ್ಯಕ್ಷರಾದ ದಿನೇಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಸದಸ್ಯರ ಸಮಸ್ಯೆಗಳು. ಮತ್ತು ಸಂಘದ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ತಂದು ಅಧ್ಯಕ್ಷರು ಸರಿಯಾದ ರೀತಿಯಲ್ಲಿ ಉತ್ತರಿಸಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು…..23-24 ನೇಯ ಸಾಲಿಗೆ ಹೊಸ
ಕಾರ್ಯಕ್ರಮದಲ್ಲಿ ಸಚಿವರಾದ ಎಸ್ ಅಂಗಾರ ಏ ವಿ ತೀರ್ಥರಾಮ ಬಾಲಕೃಷ್ಣ ಕೀಲಾಡಿ ನವೀನ್ ಸಾರಕೆರೆ ಮತ್ತು “”:ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ರಿಜಿಸ್ಟರ್ಡ್:”” ಮತ್ತು “ಶ್ರೀರಾಮ ಗೋಶಾಲೆ” ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು ಈ ಸಂಸ್ಥೆಯಿಂದ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುತ್ತಿದೆ ಮತ್ತು ಈ ಸಂದರ್ಭದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ 50
ಮಣಿಪಾಲ 19ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ , ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ( ಕೆ ಎಚ್ ಸಿ ಸಿ ಎಲ್ 2022) ಆಯೋಜಿಸಿತ್ತು. 16ನೇ ಡಿಸೆಂಬರ್ 2022ರಂದು ಆರಂಭವಾದ ಕೂಟವು ಇಂದು ಅಂತ್ಯಗೊಂಡಿತು. ಇಂದು ನಡೆದ ಸಮಾರೂಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ , ಶ್ರೀ ಹಾಕೆ
ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪದ ಏಂಜಲ್ ಸ್ಟೋರ್ ಮತ್ತು ಗಿರಣಿ ಅಂಗಡಿಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಮತ್ತು ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು , ಹಿಂಬದಿಯ ಕಿಟಕಿ ಮುರಿದು , ಕಬ್ಬಿಣದ ರಾಡ್ ಎಬ್ಬಿಸಿ ಒಳನುಗ್ಗಿ , ಡ್ರವರ್ ನಲ್ಲಿದ್ದ ಸುಮಾರು 25,೦೦೦/- ರೂಪಾಯಿಗಳನ್ನು ಎಗರಿಸಿದ್ದಾರೆ. ಆದಿತ್ಯವಾರ ಬೆಳ್ತಂಗಡಿ ಅಂಗಡಿ ಬಾಗಿಲು
ತುಳು ನಾಡು ದೈವ ದೇವರುಗಳ ನೆಲೆಬೀಡು. ತುಳು ನಾಡಿನಲ್ಲಿ ಹೆಜ್ಜೆಗೊಂದರಂತೆ ದೈವಸ್ಥಾನ, ದೇವಸ್ಥಾನಗಳು ಕಾಣಸಿಗುತ್ತವೆ. ಅದರಂತೆ ಸುರತ್ಕಲ್ ಸಮೀಪದ ಅತ್ಯಂತ ಪ್ರಸಿದ್ಧ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಒಂದು ವಾರಗಳ ಕಾಲ ನಡೆಯಲಿದ್ದು ಇಂದು ಪ್ರಾರಂಭವಾಯಿತು. ಅತ್ಯಂತ ಕಾರಣಿಕ ಕ್ಷೇತ್ರ ಎಂದು ಪ್ರಸಿದ್ಧಿಯನ್ನು ಪಡೆದ ಈ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುವುದು ವಿಶೇಷ. ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ
ಮೂಡುಬಿದಿರೆ : ನಮ್ಮ ಸಮಾಜದಲ್ಲಿರುವ ಎಲ್ಲಾ ಸಮಸ್ಯೆಗೂ ಪರಿಹಾರ ಗುಣಮಟ್ಟದ ಶಿಕ್ಷಣ. ರಾಷ್ಟ್ರೀಯ ಶಿಕ್ಷಣ ನೀತಿಯೊಂದಿಗೆ ಸದೃಢವಾದ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಸರಕಾರವು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು. ಅವರು ವಿವಿ ಕಾಲೇಜು ಬನ್ನಡ್ಕ ಇದರ ಉದ್ಘಾಟನೆ ಮತ್ತು ಪ್ರತಿಭೋತ್ಸವ ಸಮಾರಂಭವನ್ನು
ಪಚ್ಚನಾಡಿ ವಾರ್ಡ್ನಲ್ಲಿ ಎಂದೆಂದೂ ನಡೆಯದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಇದನ್ನು ಸಹಿಸದೆ ಕೆಲವರು ನನ್ನ ಮತ್ತು ನನ್ನ ಪತಿಯ ವಿರುದ್ಧ ರಾಜಕೀಯ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಮನಪಾ ಸದಸ್ಯೆ ಸಂಗೀತ ನಾಯಕ್ ಆರೋಪಿಸಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಅಲ್ಲದೆ, ಪಾರ್ಕ್, ಅಂಗನವಾಡಿ, ಪಚ್ಚನಾಡಿ ಡಂಪಿಂಗ್ ಯಾರ್ಡ್ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು
ಲ್ಯಾಂಡ್ ಟ್ರೇಡರ್ಸ್ ಸಂಸ್ಥೆಯು ಹೊಸ ತಲೆಮಾರಿನ ಆಶಯಕ್ಕೆ ಅನುಗುಣವಾಗಿ ನೂತನ ಪರಿಕಲ್ಪನೆಯ ಜೀವನ ಶೈಲಿಯ ಅಪಾರ್ಟ್ಮೆಂಟ್ಗಳ ಸರಣಿಯನ್ನು ಅನುಷ್ಠಾನಗೊಳಿಸಿದ್ದು, ಈ ಕುರಿತು ಒಂದೇ ಸೂರಿನಡಿ ಗ್ರಾಹಕರಿಗೆ ಮಾಹಿತಿ ಒದಗಿಸಲು ಡಿ.19ರಿಂದ 22ರ ವರೆಗೆ ಲ್ಯಾಂಡ್ ಟ್ರೇಡ್ಸ್ ಪಾಪರ್ಟಿ ಶೋ ಏರ್ಪಡಿಸಲಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಲ್ಯಾಂಡ್ ಟ್ರೇಡ್ಸ್ ಮತ್ತು ಬಿಲ್ಡ್ ರ್ಸ್ ನ ಮಾಲಕ ಶ್ರೀನಾಥ ಹೆಬ್ಬಾರ್
1972 ರ ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ ಇ-ಸೈಕಲ್ಗಳನ್ನು ತಯಾರಿಸಿದೆ. ಮುಖ್ಯ ದಾನಿ ಶ್ರೀ ಪಿ.ಎಂ.ಪೈ, ಅವರು 10 ಲಕ್ಷಗಳನ್ನು ದೇಣಿಗೆ ನೀಡಿದರು, ಶ್ರೀ. ಪೈ ಅವರು ಮೋಸರ್ ಬೇರ್ ಇಂಡಿಯಾದ ಮಾಜಿ ಅಧ್ಯಕ್ಷರು ಮತ್ತು ಯುಎಸ್ಎಯ ಸನ್ಪವರ್ ಕಾರ್ಪೊರೇಷನ್ನ ಸಿಒಒ




























