ಮಂಜೇಶ್ವರ: ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 11 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಸಮಿತಿಯ ನೇತಾರ ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 11 ನೇ ದಿನದ ಧರಣಿ ಸತ್ಯಾಗ್ರಹವನ್ನು ಉದ್ಯಾವರ ಶ್ರೀ ಅರಸು ಮಂಜಿಷ್ಟಾರ್ ಕ್ಷೇತ್ರದ ಪಾತ್ರಿ ರಾಜ ಬೆಲ್ಚಾಡ ರವರು
ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡಬಿದ್ರೆಯ ಒಂದೂವರೆ ವರ್ಷದ ಶ್ರೀಯಾ ಹೆಸರಿನ ಮಗುವಿನ
ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ
ಕುಂದಾಪುರ : ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್ ನೆಲಕ್ಕುರುಳಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.ಈ ಬೃಹತ್ ನೀರಿನ ಟ್ಯಾಂಕ್ ಇದ್ದು, 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಹೆಡ್ಟ್ಯಾಂಕ್ನಲ್ಲಿ ಸೋರಿಕೆ
ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು . ಅದರಂತೆ ಬೆಳ್ಳಾರೆ ಠಾಣೆ ಯಲ್ಲಿ ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಅಟ್ರಾಸಿಟಿ ಕೇಸು ನೀಡಿದ್ದು ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ
ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯು ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಾರಾಡಿ -ರೈಲ್ವೇ ನಿಲ್ದಾಣ ರಸ್ತೆಯನ್ನು 82 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಜಿಲ್ಲಾಧಿಕಾರಿಯವರ
ಆರಂತೋಡು ಅಡ್ಡಕ್ಕ ಎಂಬಲ್ಲಿ ಮಹಿಳೆ ಯೊಬ್ಬರು ಸುಮಾರು 10 ದಿನದ ಹಿಂದೆ ಮೃತಾರಾಗಿದ್ದು ಕೊಳೆತ ಸ್ಥಿತಿ ಯಲ್ಲಿ ಪತ್ತೆ ಯಾಗಿದ್ದು ವ್ಯಕ್ತಿ ಯೊಬ್ಬರು ನೋಡಿ ವಿಪತ್ತು ನಿರ್ವಹಣ ಘಟಕ ಸದಸ್ಯರ ಗಮನಕೆ ತಂದಾಗ ತಕ್ಷಣ ಸ್ಪಂದಿಸಿ ವಿಪತ್ತು ನಿರ್ವಹಣ ಸದಸ್ಯ ಅಬ್ದುಲ್ ರಜಾಕ್ ಮತ್ತು ಸದಸ್ಯರು ಸೇರಿ ತಮ್ಮ ಆಂಬುಲೆನ್ಸ್ ನಲ್ಲಿ ಹೋಗಿ ಶವ ತೆಗಿದು ಕೊಂಡು ಸುಳ್ಯ ವಿಮುಕ್ತಿ ಧಾಮಕ್ಕೆ ತಂದು ಸದಸ್ಯರಾದ ಪ್ರಸನ್ನ ರವರ ಪಿಕಪ್ ವಾಹನದಲ್ಲಿ ಸುಮಾರು 200 ಕೆಜಿ ಚಿಪ್ಪಿ ತಂದು
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕ್ರಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ ನಾಗೇಶ ಬಾಳೆಹಿತ್ಲು, ಜತೆಕಾರ್ಯದರ್ಶಿಯಾಗಿ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸಂಘಟನಾಕಾರ್ಯದರ್ಶಿ ಸತೀಶ್ ಸಂಪಾಜೆ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ , ದಾಮೋದರ ಏರ್ಯ, ಯೋಗೀಶ್ ಬಂಗೇರ, ಮನೋಹರ ನೇರಂಬೋಳು, ದಯಾನಂದ
ಮಂಗಳೂರು: ದೇಶ ಸೇವೆ ಸಲ್ಲಿಸಿ ಊರಿಗೆ ಬಂದ ಯೋಧ ಮೇಜರ್ ವಿಜಯ್ ಚಂದ್ರ ಅವರಿಗೆ ಅದ್ದೂರಿ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಪಂಪ್ವೆಲ್ ಬಳಿ ನೆರವೇರಿತು. ಕಳೆದ 12 ವರ್ಷಗಳಿಂದ ದೇಶ ಸೇವೆಯಲ್ಲಿ ನಿರತರಾಗಿದ್ದ ಯೋಧ ತನ್ನ ತಾಯಿ ನಾಡಿಗೆ ಮರಳಿದ ವೇಳೆ ಊರಿನ ಬಂಧುಗಳಿಂದ ಅದ್ದೂರಿ ಸ್ವಾಗತದ ಮೂಲಕ ಪಂಪ್ವೆಲ್ ನಿಂದ ಬಜಾಲ್ ವೀರನಗರದ ವರೆಗೆ ಮೆರವಣಿಗೆ ಸಾಗಿತು.
ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಬೋನಿನೊಳಗೆ ಹಾಕಿ ಮೇಲೆಕ್ಕೆತ್ತಿ ರಕ್ಷಿಸಲಾಗಿದೆ. ಇದೀಗ ಗುಡ್ಡಿಹೋಟಲ್, ಜಡ್ಡಾಡಿ ಕೋಣ್ಕಿ, ಬಡಾಕೆರೆ ತಾರೀಬೇರುನಲ್ಲಿ ಮುಂತಾದ ಸ್ಥಳದಲ್ಲಿ ಪದೇ ಪದೇ ಜನ ವಾಸ್ತವ ಸ್ಥಳದಲ್ಲಿ ಚಿರತೆಗಳು ಕಾಣಿಸಿಕೊಂಡು ಜನರು ಭಯ




























