Home Posts tagged #mangalore (Page 326)

ನೊಂದವರ ಪಾಲಿನ ಆಶಾ ಕಿರಣ ಶಾರದಾ ಹುಲಿವೇಷ ತಂಡ

ಬದುಕಿನಲ್ಲಿ ನೋವುನ್ನುತ್ತಿರುವ ಅದೇಷ್ಟೋ ಕುಟುಂಬಗಳ ನೋವಿಗೆ ಹೆಗಲು ನೀಡಿದ… ಸುರತ್ಕಲ್ ಗೆಳೆಯರ ಬಳಗ ತಂಡದ ಹನ್ನೇಡನೇ ವರ್ಷದ ಶ್ರೀ ಶಾರದಾ ಹುಲಿವೇಷ ಅಬ್ಬರದಿಂದಲೇ ರಥಬೀದಿಯ ಶಾರದಾ ಮಾತೆಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದೆ. ಮಾತೃ ಸಂಸ್ಥೆಯ ಸಕ್ರಿಯ ಸದಸ್ಯ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿ ನೆನಪಲ್ಲಿ ಈ ಬಾರಿ ಈ ಹುಲಿವೇಷ ತಂಡ… ಬಹಳಷ್ಟು

ಸುಹಾನಾ ಟ್ರಾವೆಲ್ಸ್‍ನ ನೂತನ ಕಚೇರಿ ಶುಭಾರಂಭ

ಮಂಗಳೂರಿನ ಫಳ್ನೀರ್‍ನಲ್ಲಿರುವ ಸ್ಟರಕ್ ರಸ್ತೆಯ ಸ್ಟರಕ್ ಅವೆನ್ಯೂ ಕಟ್ಟಡದಲ್ಲಿ ಸುಹಾನಾ ಟ್ರಾವೆಲ್ಸ್‍ನ ನೂತನ ಕಚೇರಿ ಶುಭಾರಂಭಗೊಂಡಿತು. ಮಂಜೇಶ್ವರದ ಸಯ್ಯದ್ ಅಥಾವುಲ್ಲ ತಂಙಳ್ ನೂತನ ಕಚೇರಿಯನ್ನು ಉದ್ಘಾಟಿಸಿದರು… ಈ ವೇಳೆ ಬಂದರ್ ಅಲ್ ಮದ್ರಸತುಲ್ ಅಝ್ಹಾರಿಯದ ಮುಅಲ್ಲಿಂ ಮಹಮ್ಮದ್ ಹನೀಫ್ ದುಅ ನೆರವೇರಿಸಿದರು….. ಈ ವೇಳೆ ಸಂಸ್ಥೆಯ ಗ್ರಾಹಕರನ್ನು ಸನ್ಮಾನಿಸಲಾಯಿತು. ಸುಹಾನಾ ಟ್ರಾವೆಲ್ಸ್ ಜನರಿಗೆ ಉತ್ತಮ ಸೇವೆಯನ್ನು ನೀಡಲಿದ್ದು, ಇಲ್ಲಿ ಏರ್

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಲಿಟೆರರಿ ಅವಾರ್ಡ್’ ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಕರ್ನಾಟಕ

ಪಚ್ಚನಾಡಿಯ 12 ಮನೆಗಳಿಗೆ ಸೋಲಾರ್ ದೀಪ ಅಳವಡಿಕೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಚ್ಚನಾಡಿಯಲ್ಲಿ ಸುಮಾರು 12 ಕುಟುಂಬಗಳು ಕಾಗದ ಆಯುವ ಕಾಯಕ ಮಾಡುತ್ತಿದ್ದು ಪರೋಕ್ಷವಾಗಿ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ತನ್ನದೇ ಆದ ಕೊಡುಗೆ ಕೊಡುತ್ತಿದ್ದಾರೆ ಇವರೆಲ್ಲ ಮೂಲಭೂತ ಸೌಕರ್ಯದಿಂದ ವಂಚಿತರಗಿದ್ದು ಇಷ್ಟು ವರುಷ ಆಗಿದ್ದರು ಈ ಕುಟುಂಬಗಳು ಟೆಂಟ್ಗಳಲ್ಲಿ ವಾಸವಾಗಿದ್ದು ವಿದ್ಯುತ್ ಸಂಪರ್ಕ ಕಂಡವರಲ್ಲ ಇಲ್ಲಿ ಸುಮಾರು 20ಕ್ಕಿಂತ ಅಧಿಕ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಓದಲು

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವೈಭವದ ದಸರಾ ಮೆರವಣಿಗೆಯಲ್ಲಿ ವಿವಿಧ ಬಗೆಯ ವೈವಿಧ್ಯಮಯ ಗಮನಸೆಳೆಯುತ್ತಿದ್ದು ಚಾಲನೆ ವೇಳೆ ಹೆಲಿಕಾಪ್ಟರ್ ಮೂಲಕ ನವ ದುರ್ಗೆಯರು

ಕೊಂಡೆವೂರು ಮಠದಲ್ಲಿ ಸಂಭ್ರಮದ ಶರನ್ನವರಾತ್ರಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವಾಹ್ನ 10.30ರಿಂದ ಕೊಂಡೆವೂರಿನ ಕು.ಗಾಯತ್ರೀ ಮತ್ತು ಬಳಗದವರಿಂದ ಸಂಗೀತ

ನೈನಾಡು ಸ್ನೇಹಗಿರಿ ರಸ್ತೆಯಲ್ಲಿ ಪಿಎಫ್‍ಐ ಬೆಂಬಲಿಸಿ ಬರಹ

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ “ಚಡ್ಡಿಗಳೆ ಎಚ್ಚರಿಕೆ ಪಿಎಫ್‍ಐ ನಾವು ಮರಳಿ ಬರುತ್ತೇವೆ “ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದವರು ದೂರು ನೀಡಿದ್ದಾರೆ. ಸಮಾಜದ ಸಾಮಾಜಿಕ ಅಶಾಂತಿಗೆ ಕೋಮು ದ್ವೇಷಕ್ಕೆ ಕಾರಣವಾದ ಈ ಬರಹದ ಹಿಂದಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೆ ಪತ್ತೆ ಹಚ್ಚಿ ಸೂಕ್ತ

ಬೋಟ್‍ನಲ್ಲಿ ಘರ್ಜಿಸುತ್ತಾ ಬಂದ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ಹುಲಿವೇಷಧಾರಿಗಳು

ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ ಗಮನಸೆಳೆಯಿತು.

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಅಪಘಾತ, ಅಣ್ಣ – ತಂಗಿ ಮೃತ್ಯು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ. ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ

ಅನ್ಯಜಾತಿಯ ಯುವಕನೊಂದಿಗೆ ಮಗಳು ಪರಾರಿ ,ಕುಟುಂಬದ ಮೂವರು ಆತ್ಮಹತ್ಯೆ

ಶಿಡ್ಲಘಟ್ಟ : ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಮಗಳು ಅನ್ಯಜಾತಿ ಯುವಕನೊಂದಿಗೆ ಪರಾರಿಯಾದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಶ್ರೀರಾಮಪ್ಪ,ಸರೋಜ ಹಾಗೂ ಮನೋಜ್ ಎಂದು ತಿಳಿದುಬಂದಿದೆ.ಅರ್ಚನಾ ಎಂಬಾಕೆ ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಎಂಬಾತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ಆಕೆಯ ತಂದೆ, ತಾಯಿ