ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ
ವಸಾಯಿಯ ಪಶ್ಚಿಮದ ಗೊರೈಪಾಡದ ಜೀವನ್ ನಗರ ನಿವಾಸಿ 35 ವರ್ಷ ಸುಧೀರ್ ಕುಮಾರ್ ಸಫಲ್ಯ ಅವರು ಆ.14ರಂದು ನಾಪತ್ತೆಯಾಗಿದ್ದು ಬಳಿಕ ಸೋಮವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರ ಬಳಿಯ ಉಪ್ಪಳ ನಿವಾಸಿಯಾಗಿದ್ದ ಸುಧೀರ್ ಅವಿವಾಹಿತನಾಗಿದ್ದು, ಇವರನ್ನು ಕೊಲೆ ಮಾಡಲಾದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗೊರೈಪಾಡದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸುಧೀರ್ ಆ.14ರಂದು ಉಪ್ಪಳ ಸಮಿತಿಯ ಕಾರ್ಯದರ್ಶಿಯವರಿಗೆ ಫೋನ್ ಕರೆ ಮಾಡಿ ಭೇಟಿಗಾಗಿ
ಸೆ 2ರ ಮೋದಿ ಸಮಾವೇಶಕ್ಕಾಗಿ ಕೂಳೂರು ವ್ಯಾಪ್ತಿಯಲ್ಲಿ ಭಯದ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಎರಡು ದಿನದ ಬಂದ್ ಗೆ ಆಡಳಿತವೇ ಕರೆನೀಡಿದೆ. ಗೋಲ್ಡ್ ಪಿಂಚ್ ಮೈದಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಗಣೇಶೋತ್ಸವದ ನೆಪದಲ್ಲಿ ರಜೆ ಸಾರಲಾಗಿದೆ.. ಮೊದಲೇ ಕೊರೋನಾ, ನೆರೆ, ಬೆಲೆಏರಿಕೆಯಂತಹ ಸಮಸ್ಯೆಗಳಿಂದ ಬಳಲುತ್ತಿರುವ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕಾರ್ಯಕ್ರಮವು ಒಂದು ಪಕ್ಷದ
ಅವರು ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ
ಉಡುಪಿ: ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ನೆಲಸಮಗೊಳಿಸಿದ ಪ್ರಕರಣ ಇವತ್ತು ನಗರಸಭೆಯಲ್ಲಿ ಪ್ರತಿಧ್ವನಿಸಿತು.ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಜಟಾಪಟಿಗೂ ಕಾರಣವಾಯಿತು.ಕೊನೆಗೆ ಮೀನು ಮಾರಾಟ ಶೆಡ್ ನ್ನು ಅನಧಿಕೃತವಾಗಿ ಮೀನುಗಾರ ಮಹಿಳೆಯರಿಗೆ ಕಟ್ಟಿಸಿ ಕೊಟ್ಟ ಕಾಂಗ್ರೆಸ್ ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಮತ್ತು ರಮೇಶ್ ಕಾಂಚನ್ ಸಭೆಯಲ್ಲೇ ವಿಷಾದ ವ್ಯಕ್ತಪಡಿಸಿದರು. ಐದು ದಿನಗಳ
ಮೂಡುಬಿದಿರೆ :ಪುರಸಭಾ ವ್ಯಾಪ್ತಿಯಲ್ಲಿ ಕಸದ ರಾಶಿ ಬೀಳುವುದನ್ನು ತಪ್ಪಿಸಲು ಹಾಗೂ ಯಾರು ಕಸವನ್ನು ತಂದು ಸುರಿಯುತ್ತಾರೆ ಎಂಬುದನ್ನು ಪತ್ತೆ ಹಚ್ಚಲು ಪುರಸಭೆಯ ವತಿಯಿಂದ ವಿವಿಧ ಕಡೆಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿ ಕೆಮರಾದ ಬುಡದಲ್ಲಿಯೇ ಕಸದ ರಾಶಿ ತುಂಬುತ್ತಿದೆ. ಇದಕ್ಕೆ ಏನು ಕ್ರಮ ಕೈಗೊಳ್ಳುತ್ತೀರಿ ಈವರೆಗೆ ಯಾವ ಕ್ರಮವನ್ನು ಕೈಗೊಂಡಿದ್ದೀರಿ ಸಿಸಿ ಕೆಮರಾದ ಬಆಯೇ ಕಸದ ರಾಶಿ ಬೀಳುವುದಾದರೆ ಸಿಸಿ ಕೆಮರಾದ ಅಗತ್ಯವಿದೆಯೇ. ಪರಿಸರ
ಮೂಡುಬಿದರೆಯ: ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ಮೂಡುಬಿದರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.ಮೂಡುಬಿದರೆಯ ಹನುಮಂತನಗರ ನಿವಾಸಿಯಾಗಿದ್ದಾರೆ,. 28ವರ್ಷಗಳ ಸುದೀರ್ಘ ಅವಧಿಯಲ್ಲಿ ಸೇನೆಯಲ್ಲಿ ಸೇವೆ, ಸಲ್ಲಿಸಿದ್ದರು, ಪಂಜಾಬ್, ಹರಿಯಾಣ, ಕೋಲ್ಕತ್ತಾ, ಬರೇಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿ ದೇಶಪ್ರೇಮ ಮೆರೆದಿದ್ದಾರೆ, ಪತ್ನಿ ದೇವಕಿ ಭಟ್ ಮೂಡುಬಿದರೆ ರೋಟರಿ ಆಂಗ್ಲ ಮಾಧ್ಯಮ
ಹಿಂದೂಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಅಭಿಯಾನ ದೇಶದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ಮಣಿಸಬೇಕಾದ ಐಕ್ಯತೆ ರೂಪಿಸುವ ಕಲೆಗಾರಿಕೆಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಚಿಂತಕ ದೆಹಲಿ ವಿಶ್ವವಿದ್ಯಾಲಯದ ಪ್ರೊ. ಅಪೂರ್ವಾನಂದ ಅಭಿಪ್ರಾಯಪಟ್ಟರು. ನಗರದ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣದಲ್ಲಿಂದು ಅವರು ಸಮದರ್ಶಿ ವೇದಿಕೆ, ಹೊಸತು ಪತ್ರಿಕೆ ಮತ್ತು ಎಂ.ಎಸ್.ಕೃಷ್ಣನ್ ಸ್ಮಾರಕ ಟ್ರಸ್ಟ್ ಸಹಯೋಗದೊಂದಿ
ಲಂಗ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮೂಡುಬಿದ್ರೆಯ ತೋಡಾರಿನ ಬೇಬಿ ಹಾಗೂ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿ ಹರೀಶ್ ಕುಲಾಲ್ ಇವರ ಚಿಕಿತ್ಸೆಗೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಸಂಗ್ರಹಿಸಿದ ಧನ ಸಹಾಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪ್ಲಬೆಟ್ಟು ಒಕ್ಕೂಟದ ಸೇವಾ ಪ್ರತಿನಿಧಿ ಮಲ್ಲಿಕಾ ಶೆಟ್ಟಿ, ಚಂದ್ರಹಾಸ ಪೂಜಾರಿ ಕುಲತ್ತಕೋಡಿ ಕೃಷಿಕರು, ಪಧಾದಿಕಾರಿಗಳು ಹಾಗೂ ಸೇವಾಮಾಣಿಕ್ಯರ ಸಮ್ಮುಖದಲ್ಲಿ
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2022-23 ನೇ ಸಾಲಿನ ಕರ್ನಾಟಕ ಕಲಾಶ್ರೀ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ, ಸ್ಯಾಕ್ಸೋಪೋನ್ ವಾದಕ ಡಾ.ಪಿ.ಕೆ. ದಾಮೋದರ ಪುತ್ತೂರು ಹಾಗೂ 18 ಜನ ಕಲಾವಿದರು ಇತರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಅನೂರು ಅನಂತ ಕೃಷ್ಣ ಶರ್ಮ , ಈ ಬಾರಿ ಕಲಾಶ್ರೀ ಪ್ರಶಸ್ತಿ ನೀಡಲಾಗುತ್ತಿದು ಪುರಸ್ಕೃತರಿಗೆ 50 ಸಾವಿರ ರೂ,ವಾರ್ಷಿಕ ಪ್ರಶಸ್ತಿ 25 ಸಾವಿರ ರೂ.



























