Home Posts tagged #mangalore (Page 356)

ಮೂಡುಬಿದರೆ : ಬೀದಿಯುದ್ದಕ್ಕೂ ಕಟ್ಟಿದ ಮೊಸರ ಕುಡಿಕೆಗಳನ್ನು ಒಡೆದ ಯಕ್ಷಕೃಷ್ಣ

ಮೂಡುಬಿದಿರೆ: ಯಕ್ಷಗಾನ ಶೈಲಿಯ ಕೃಷ್ಣ ಪರಂಪರೆಯ ಮೂಡುಬಿದಿರೆಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವವು ಮೂಡುಬಿದಿರೆಯಲ್ಲಿ ಪೇಟೆಯಲ್ಲಿ ಶುಕ್ರವಾರ ನಡೆಯಿತು. ಪೇಟೆಯ ಬೀದಿಯುದ್ದಕ್ಕೂ ನೂರಾರು ಮಡಿಕೆಗಳು ಕಟ್ಟಿ, ಅವುಗಳನ್ನು ಯಕ್ಷಗಾನೀಯ ಶ್ರೀ ಕೃಷ್ಣ ವೇಷಧಾರಿ ಚಂದ್ರಶೇಖರ್ ಮಳಲಿ ಅವರು ಒಡೆಯುವ ಸಂಭ್ರಮಕ್ಕೆ ಊರ ಪರವೂರಿನ ಸಾವಿರಾರು ಮಂದಿ

ಕಟಪಾಡಿ : ಹುಲಿವೇಷ ಹಾಕಿ ಮಾನವೀಯತೆ ಮೆರೆದ ಫ್ರೆಂಡ್ಸ್

ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿದ್ದ ಈ ಕಾಲಘಟ್ಟದಲ್ಲಿ, ಯಾವುದೋ ಕುಟುಂಬದ ಪರಿಚಯವೇ ಇಲ್ಲದ ಎರಡು ತಿಂಗಳ ಮಗುವಿನ ಚಿಕಿತ್ಸಾ ವೆಚ್ಚ ಭರಿಸುವ ನಿಟ್ಟಿನಲ್ಲಿ ಕಟಪಾಡಿ ಪ್ರೇಂಡ್ಸ್ ಸಂಸ್ಥೆಯ ಸದಸ್ಯರು ಹುಲಿವೇಷ ಹಾಕಿ ಮಾನವೀಯತೆ ಭೂಮಿಯಲ್ಲಿ ಇನ್ನೂ ಸತ್ತಿಲ್ಲ ಎಂಬುದನ್ನು ಸಾಭೀತು ಪಡಿಸಿದ್ದಾರೆ. ಹುಲಿವೇಷ ಎಂದರೆ ಬೇರೆ ವೇಷಗಳಂಥಲ್ಲ…ಇದಕ್ಕೆ ಅದರದ್ದೇ ಆದ ರೀತಿ ರಿವಾಜುಗಳಿದೆ. ಧಾರ್ಮಿಕ ನೆಲೆಗಟ್ಟಿನಲ್ಲಿ ನಡೆಯುವುದೇ ಈ ಹುಲಿವೇಷ. ಬಣ್ಣ ಹಚ್ಚುವ ಮುನ್ನ

ಪುತ್ತೂರಿನ ವಿವೇಕಾನಂದ ಶಿಶು ಮಂದಿರ : 24ನೇ ವರ್ಷದ ಶ್ರೀಕೃಷ್ಣಲೋಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿಯ ವತಿಯಿಂದ ಹಿಂದೂ ಸನಾತನ ಸಂಸ್ಕೃತಿಯ ಪ್ರತಿರೂಪವಾಗಿ ನಡೆಯುವ `ಶ್ರೀಕೃಷ್ಣ ಲೋಕ’ 24ನೇ ವರ್ಷದ ಕಾರ್ಯಕ್ರಮವು ಜರುಗಿತು. ಬೆಳಿಗ್ಗೆ ಮಕ್ಕಳಿಂದ ಪ್ರಾರ್ಥನೆ ನಡೆದ ಬಳಿಕ ಕೃಷ್ಣ, ರಾಧೆಯರ ನೊಂದಾವಣೆಯು ಪ್ರಾರಂಭಗೊಂಡಿತು. ಬಳಿಕ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಹಾಗೂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಭಜನೆ ಜರುಗಿತು. ನಂತರ ತೊಟ್ಟಲ ಸಂಭ್ರಮದ ಮಗುವಿನ

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವುದು ಖಂಡನೀಯ

ನಮ್ಮ ಆಡಳಿತದ ಅವಧಿಯಲ್ಲಿ ಹತ್ಯೆ ನಡೆದಿದೆ ನಿಜ.ಆದರೆ ಅಪರಾಧಿಗಳು ಬಿಜೆಪಿ ಕಡೆಯವರಾಗಿದ್ದರು. ಕಾಂಗ್ರೆಸ್ ಸಾಮರಸ್ಯವನ್ನು ಬಯಸುವ ಪಕ್ಷವಾಗಿದೆ. ಹಿಂಸೆಯನ್ನು ಪ್ರಚೋದಿಸುವ ಪಕ್ಷ ಅಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತೀಯವಾದಿಗಳು ಪರಾಕಾಷ್ಠೆಯಿಂದ ಮೆರೆಯುತ್ತಿದ್ದಾರೆ. ಮಡಿಕೇರಿಯಲ್ಲಿ ನೆರೆಪೀಡಿತ ಪ್ರದೇಶವನ್ನು ವೀಕ್ಷಿಸಿದಲು ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ

ಮುಲ್ಕಿ ಜಯಾನಂದ ದೇವಾಡಿಗ ಅವರಿಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ

ಮಂಗಳೂರು, ಆ.19(ಕ.ವಾ):- ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಲ್ಕಿಯ ಜಯಾನಂದ ದೇವಾಡಿಗರು ಡಿ. ದೇವರಾಜ ಅರಸು ಅವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ, ನಿರಂತರವಾಗಿ ಹೋರಾಟ

ರಸ್ತೆ ಸ್ವಚ್ಛತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿಗೆ ಆಗ್ರಹ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಚತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿ ಪಡಿಸುವಂತೆ , ಹೀಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ವತಿಯಿಂದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು. ನಗರದ ಪಾಲಿಕೆ ಕಚೇರಿಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಭೇಟಿಯಾಗಿ ನಗರದ ಹಲವು

ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ದೇವರಾಜ ಅರಸು ರಾಜ್ಯ ಪುರಸ್ಕಾರ

ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಗಟ್ಟಿ ಧ್ವನಿ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ್ ಅರಸು ಅವರ ನೆನಪಲ್ಲಿ ಕರ್ನಾಟಕ ರಾಜ್ಯ ಸರಕಾರ ಕೊಡುವ ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪುರಸ್ಕಾರ ಈ ಬಾರಿ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ಲಭಿಸಿದೆ. ಬಡ ಕೃಷಿ ಕುಟುಂಬದಿಂದ ಬಂದಿರುವ ಡಾ ಕುಲಾಲ್,ಅರಸು ರವರ ಬಿಸಿಎಂ ಹಾಸ್ಟೆಲ್ ನಲ್ಲಿ 16 ವರ್ಷಗಳ ಕಾಲ ಓದಿ ವೈದ್ಯನಾಗಿ ಉನ್ನತ ಶಿಕ್ಷಣ ಪಡೆದವರು. ಅರಸು ಚಿಂತನೆಗಳನ್ನ

ಸುರತ್ಕಲ್‍ : ಜಾರ್ಖಂಡ್ ಮೂಲದ ಯುವಕನ ಹುಚ್ಚಾಟ

ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೆÇಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ

ಕೃಷ್ಣನ ಹುಟ್ಟುಹಬ್ಬಕ್ಕಾಗಿ ಲತಾ ಮನೆಯವರಿಂದ ಮೂಡೆ

ಶ್ರೀ ಕೃಷ್ಣ ಜನ್ಮಾಷ್ಟಮಿಗಾಗಿ ಎರ್ಮಾಳಿನಲ್ಲಿ ಲತಾ ಮನೆಮಂದಿ ಸೇರಿ ಕೊಟ್ಟೆ ಕಡುಬು ತಯಾರಿಯಲ್ಲಿ ತೊಡಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನ ತುಳುವಿನ ಮೂಡೆ ಕನ್ನಡದ ಕೊಟ್ಟೆ ಕಡುಬು ಮಾಡುವುದು ವಾಡಿಕೆ. ಯದುನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ ಮೂಡೆಯೂ ಒಂದಾಗಿದ್ದು, ಅಷ್ಟಮಿಯಂದು ಕರಾವಳಿಯ ಎಲ್ಲರ ಮನೆಯಲ್ಲೂ ಮೂಡೆ ಘಮಘಮಿಸುತ್ತಿರುತ್ತದೆ. ಕೇದಗೆ ವರ್ಗದ ಮುಂಡೇವು ಮುಂಡಕ ಎಲೆ, ಪೆÇದರುಗಳು ತುಳುನಾಡಿನಲ್ಲಿ ಮುಖ್ಯವಾಗಿ ತೋಡು ತೊರೆಗಳ ದಂಡೆಗಳಲ್ಲಿ ಕಂಡು

ಬಡತನದಲ್ಲೂ ದೀನರ ಕಷ್ಟಕ್ಕೆ ಮಿಡಿಯುವ ಹೃದಯ ರವಿ ಕಟಪಾಡಿ

ತಾನು ಆರ್ಥಿಕವಾಗಿ ಬಲಹೀನನಾಗಿದ್ದರೂ ಬೇರೊಬ್ಬರ ಕಷ್ಟಕ್ಕೆ ವಿಡಿಯುವ ತುಡಿತ ಇರುವ ಮನುಷ್ಯ ಅಪರೂಪ.. ಆದರೆ ಅದಕ್ಕೆ ಅಪವಾದವೋ ಎಂಬಂತೆ ಕೂಲಿ ಕೆಲಸ ನಡೆಸಿ ಜೀವನ ಸಾಗಿಸುವ ಅಪ್ರತಿಮ ಅಪ್ಪಟ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿ ಎಂಬುದಾಗಿ ಗಮನಾರ್ಹ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ರವಿ ಕಟಪಾಡಿ ಅದೆಷ್ಟೋ ಬಡ ಕುಟುಂಬಗಳ ಕಷ್ಟಕ್ಕೆ ಸಂಧಿಸುವ ಮೂಲಕ ನಿಜವಾದ ಸಮಾಜ ಸೇವಕ ಎಣಿಸಿದ್ದಾರೆ. ಇದೀಗ ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಯ