Home Posts tagged #mangalore (Page 365)

ವೆಸ್ಟ್ ಕೋಸ್ಟ್ “ಹೀರೋ ಉತ್ಸವ” ಜೊತೆಗೆ “ಬೋನನ್ ಝ” ಫೆಸ್ಟಿವಲ್ ಆಫರ್

ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್‌ನ್ನು

ಯೋಗಾಸನ ಚಾಂಪಿಯನ್ ಮಾನ್ವಿ ಎಸ್. ಪೂಜಾರಿ

ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ ಹೆಸರಿನೊಂದಿಗೆ ಗುರುತಿಸಿಕೊಂಡು ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ಇವರು ಶಿವಜ್ಯೋತಿ ಯೋಗ

ಕೊಣಾಜೆ: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಧನ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಳೂರಿನ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ, ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೀಗನಾಥ್ ಪಿ ನಿಧನರಾದವರು. 41 ವರ್ಷ ವಯಸಿನ ಜಗನ್ನಾಥ್ ಅವರು, 2000 ಇಸವಿಯ

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‍ಐಎ ತನಿಖೆಗೆ ಆದೇಶಿ

ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅ .3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಭಾರತ ಸರಕಾರದ

ಹರ್ ಘರ್ ತಿರಂಗಾ ಅಭಿಯಾನ : ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ

ಮಠದಕಣಿ : ಮಳೆ ನೀರು ಹರಿಯುವ ತೋಡಲ್ಲೇ ಡ್ರೈನೇಜ್ ನೀರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಠದಕಣಿಯಲ್ಲಿ ಮಳೆ ನೀರು ಹರಿಯುವ ತೋಡಿನಲ್ಲೇ ಡ್ರೈನೇಜ್ ನೀರು ಕೂಡ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ನಗರದ ಮಠದಕಣಿಯಲ್ಲಿ ಬರ್ಕೆ ಠಾಣೆಗೆ ತೆರಳುವ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗುವ ತೋಡಿನಲ್ಲಿ ಡ್ರೈನೇಜ್ ನೀರು ಹರಿಯುತ್ತಿದೆ. ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಕಾರಣ ಚರಂಡಿ ನೀರು ರಸ್ತೆ ಹಾಗೂ ಮಳೆ ನೀರು ಹರಿಯುವಂತಹ ತೋಡಿನಲ್ಲೇ ಹರಿಯುವಂತಾಗಿದೆ. ಡ್ರೈನೇಜ್ ನೀರು

ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಸುರತ್ಕಲ್ ಅಕ್ರಮ ಟೋಲ್ ನಿಂದ ಬಿಡುಗಡೆ ಕೊಡಿಸಿ : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್ ಟೋಲ್ ತೆರವು ಸಹಿತ ಜನ ಸಾಮಾನ್ಯರ ಜ್ವಲಂತ ಸಮಸ್ಯೆಗಳನ್ನು ಮರೆಮಾಚುವ ಯತ್ನ ನಡೆಯುತ್ತಿದೆ‌. ಜನಪ್ರತಿನಿಧಿಗಳ ಇಂತಹ ರಾಜಕಾರಣವನ್ನು ಒಪ್ಪಲು ಸಾಧ್ಯವಿಲ್ಲ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಸುರತ್ಕಲ್ ಅಕ್ರಮ ಟೋಲ್ ತೆರವುಗೊಳಿಸಿ

ಸಂಪನ್ಮೂಲಗಳ ಸದ್ಬಳಕೆಯಿಂದ ರಾಷ್ಟ್ರದ ಉನ್ನತಿ: ಡಾ.ಕಿಶೋರ್ ಕುಮಾರ್ ಸಿ.ಕೆ

ಉಜಿರೆ: ಯಾವುದೇ ದೇಶದ ಆರ್ಥಿಕ ಬಿಕ್ಕಟ್ಟು ಆಯಾ ದೇಶದ ಸಂಪನ್ಮೂಗಳ ಮೇಲೆ ಅವಲಂಬಿತವಾಗಿರುತ್ತವೆ. ಲಭ್ಯವಿರುವ ಸಂಪನ್ಮೂಲಗಳನ್ನು ಹೇಗೆ ಸದುಪಯೋಗಮಾಡಿಕೊಳ್ಳುತ್ತಾರೆ ಎಂಬುದರ ಮೇಲೆ ರಾಷ್ಟ್ರದ ಉನ್ನತಿ ನಿರ್ಧಾರವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಮಂಗಳಗಂಗೋತ್ರಿಯ ಕುಲಸಚಿವರು ಡಾ.ಕಿಶೋರ್ ಕುಮಾರ್ ಸಿ.ಕೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಗುರುವಾರದಂದು

ಉಪ್ಪುಂದ : ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ

ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ ಗೋಪುರ ನಿರ್ಮಿಸಿ ವಿವಿಧ ಜಾತಿಯ ಹೂಗಳಿಂದ ಜಾತಿಯ ಅಲಂಕರಿಸಲಾಗಿತ್ತು.ಮಣೆಯ ಮೇಲೆ ಹೊಸ ಬಟ್ಟೆಯನ್ನು ಹಾಕಿ ಅದರ ಮೇಲೆ ಅಕ್ಕಿ ಹರಡಿ ಕಳಶ ಇಟ್ಟು ಅದಕ್ಕೆ ಕುಂಕುಮ, ಅರಿಸಿಣ ಹಚ್ಚಲಾಗಿತ್ತು, ಕಳಸದ ಮೇಲೆ ತೆಂಗಿನಕಾಯಿ ಇಟ್ಟು