ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ ಸುಶಿಕ್ಷಿತರು ಎಂಬ ಹಿರಿಮೆಯನ್ನು ಹೊಂದಿದಂತಹ ಜಿಲ್ಲೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಇವತ್ತು ಪಾತಕಿಗಳ
ಪುತ್ತೂರು :ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್
ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು
ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಬೆದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸಭಾಭವನದಲ್ಲಿ ಆ.31ರಿಂದ ಆ.6ರವರೆಗೆ ಏಳು ದಿನಗಳ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಾ ಹುಡುಗರು ಹಬ್ಬದ ಸಡಗರದಲ್ಲಿ ಸಂಭ್ರಮಿಸುತ್ತಿರುವಾಗ ಇಲ್ಲೊಬ್ಬರು ಒಬ್ಬರ ಜೀವ ಉಳಿಸಲೆಂದು ವೇಷ ಹಾಕಿ ಜನಮನಸೆಳೆಯುತ್ತಿದ್ದಾರೆ. ಇವರ ಹೆಸರು ಬೆಂಕಿ ಮಣಿ ಸಂತು ಈ ಹಿಂದೆ ಅದೆಷ್ಟೋ ಬಡವರ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಕೀರ್ತಿ ಇವರದ್ದು ಶ್ರೀ ಮಹಾರಾಜ ವರಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾಸ್ಯೆ ಪ್ರಯುಕ್ತ ನಡೆದ ಜಾತ್ರಾ ಮಹೋತ್ಸವದಲ್ಲಿ ಬಡ ರೋಗಿಯೊಬ್ಬ ಸಹಾಯಾರ್ಥವಾಗಿ ಬೆಳ್ಳಿಗೆ 3ಗಂಟೆ ಜಾವದಲ್ಲಿ ಉಡುಪಿಯ ಕಟಪಾಡಿ ಹೋಗಿ ತನ್ನ ಇಡೀ ದೇಹದ ಮೇಲೆ
ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ, ಕೆಎಸ್ಆರ್ಪಿ ತುಕಡಿಗಳು ಪಥಸಂಚಲನ ನಡೆಸಿ ಜನರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದ್ದರು.
ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,. ಕೇರಳ – ಕರ್ನಾಟಕ ಗಡಿಭಾಗವಾಗಿರುವ ತಲಪಾಡಿ, ದೇವಿಪುರ, ನೆತ್ತಿಲಪದವು ಬಳಿ ತಪಾಸಣೆ ನಡೆಸುತ್ತಿದ್ದು, ನೆತ್ತಿಲಪದವು
ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕುಮಾರ್ ಅವರು ಚರ್ಮರೋಗವಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ


















