Home Posts tagged #mangalore (Page 373)

ಪ್ರವೀಣ್ ಜೀವಕ್ಕೆ 25 ಲಕ್ಷ ಬೇಲೆ ಕಟ್ಟಿದ್ದು ಸರಿಯೇ ? ಪ್ರಣವಾನಂದ ಸ್ವಾಮೀಜಿ ಆಕ್ರೋಶ

ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರು ಪ್ರವೀಣ್ ನೆಟ್ಟಾರ್ ರವರ ಹುಟ್ಟೂರಾದ ಬೆಳ್ಳಾರೆ ಗ್ರಾಮಕ್ಕೆ ತೆರಳಿ ಕುಟುಂಬದ ಸದಸ್ಯರ ಜೊತೆಗೆ ಹಾಗೂ ಅವರ ಶ್ರೀಮತಿ ಅವರ ಜೊತೆಗೂ ದೇವರು ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಮತ್ತು ನಾರಾಯಣ ಗುರುಗಳ ಹೆಸರಿನಲ್ಲಿ ಪೂಜಾ ವಿಧಾನವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಗಳ ಜೊತೆಯಲ್ಲಿ ಬಿಲ್ಲವ ಸಮುದಾಯದ

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ದ.ಕ.

ಉಡುಪಿ :ಪೂರೈಕೆ ಸ್ಥಗಿತಗೊಳಿಸಿ ಸ್ವಿಗ್ಗಿ ಡೆಲಿವರಿ ಬಾಯ್ಸ್ ಪ್ರತಿಭಟನೆ

ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಒಬ್ಬ ಅಧಿಕಾರಿಯಿಲ್ಲ.ಉಡುಪಿಗೊಂದು ಕಚೇರಿಯಿಲ್ಲ .ಮೆನೇಜರ್

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೆರವು ಬೇಕಾಗಿದೆ ,ಶ್ರೀ ಕ್ಷೇತ್ರ ಗೆಜ್ಜೆಗಿರಿ ಜೊತೆ ಕಾರ್ಯದರ್ಶಿ ಮೋಹನ ದಾಸ್ ಬಂಗೇರ ಮನವಿ

ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ, ಕುಟುಂಬ ಸದಸ್ಯರಿಗೆ ನೆರವು ನೀಡುವಂತೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜೊತೆ ಕಾರ್ಯದರ್ಶಿ ಮೋಹನ ದಾಸ್ ಬಂಗೇರ ಮನವಿ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಅವರು ಧಾರ್ಮಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು, ಬೇಧಬಾವ ಮಾಡದೇ ಎಲ್ಲಾರನ್ನು ಅತ್ಯಂತ ಗೌರವಯುತ್ತ ನೋಡುತ್ತಿದ್ದರು. ಮಂಗಳವಾರ ರಾತ್ರಿ ನಡೆದ ಪ್ರವೀಣ್

ಕೇರಳದ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ

ಕೇರಳದ ಕಾಸರಗೋಡು ಜಿಲ್ಲೆಯ ತಾಳಿಪಡ್ಪುವಿನ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ, ಮಾತುಕತೆ ನೀಡಿದರು.ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಪೊಲೀಸರು ಲಾಠಿ ಜಾರ್ಚ್ ನಡೆಸಿದ್ರು. ಈ ವೇಳೆ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ಪೊಲೀಸರ ನಡುವೆ ವಾಗ್ವಾದ ನಡೆಸಿದರು. ರಾಜ್ಯ ಸರ್ಕಾರ ತೀವ್ರ ಮುಖಭಂಗದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ರಮೇಶ್ ಮೇಲೆ ಲಾಠಿ ಚಾರ್ಜ್ ಬಗ್ಗೆ ಭಾರೀ ವಿವಾದ

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ , ಸುಬ್ರಹ್ಮಣ್ಯಕ್ಕೆ ಮಂಜುನಾಥ್ ವರ್ಗಾವಣೆ.

ಪುತ್ತೂರು: ಬೆಳ್ಳಾರೆಯಲ್ಲಿ ಎಸೈ ಆಗಿದ್ದ ರುಕ್ಮ ನಾಯ್ಕ್ , ಸುಬ್ರಹ್ಮಣ್ಯ ಎಸೈ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಗಳಿಗೆ ನೂತನವಾಗಿ ಪೆÇಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು : ರಂಜಿತ್ ಪೂಜಾರಿ

ಮೂಡುಬಿದಿರೆ : ಭೂ ಅಭಿವೃದ್ಧಿಗೆ ಸಂಬಂಧಿಸಿದ ಉದ್ಯಮಗಳನ್ನು ನಡೆಸುತ್ತಿರುವ ಅರ್ಥ್ ಮೂವರ್ಸ್ ಮಾಲೀಕರು ಡೀಸೆಲ್ ಬೆಲೆ ಹೆಚ್ಚಳ, ನಿರ್ವಹಣಾ ವೆಚ್ಚ, ಚಾಲಕರ ವೇತನ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿದ್ದು ಉದ್ಯಮದ ಉಳಿವಿಗಾಗಿ ಹತ್ತು ವರ್ಷಗಳ ಬಳಿಕ ಜೆಸಿಬಿ, ಟಿಪ್ಪರ್, ಹಿಟಾಚಿ ಬಾಡಿಗೆ ದರ ಪರಿಷ್ಕರಿಸಿರುವುದಾಗಿ ಅರ್ಥ್ ಮೂವರ್ಸ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ರಂಜಿತ್ ಪೂಜಾರಿ ಹೇಳಿದರು. ಮೂಡಬಿದರೆಯಲ್ಲಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪ್ರತೀ

ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

ದ.ಕ. ಜಿಲ್ಲೆ ಪ್ರವೇಶಿಸಲು ಮುಂದಾದ ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಸುಳ್ಯದಲ್ಲಿ ಹತ್ಯೆಯಾಗಿರುವ ಪ್ರವೀಣ್ ಮನೆಗೆ ಭೇಟಿ ನೀಡುವ ಉದ್ದೇಶದಿಂದ ಮುತಾಲಿಕ್ ದ.ಕ. ಜಿಲ್ಲೆಗೆ ಆಗಮಿಸುವ ಬಗ್ಗೆ ಗುರುವಾರವೇ ಮಾಹಿತಿಯಿತ್ತು. ಅವರು ಆಗಮಿಸಿದ್ದಲ್ಲಿ ನಗರದಲ್ಲಿ ಸಾರ್ವಜನಿಕ

ಪ್ರವೀಣ್ ನೆಟ್ಟಾರು ಕೊಲೆ : ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಆ.11ರ ತನಕ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದು,ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಖರೀದಿ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ