ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ
ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು
ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು
ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ 31ರ ವರೆಗೆ ದಾಖಲಾತಿ ಮಾಡಿಕೊಳ್ಳುವ ವಿದ್ಯಾರ್ಥಿನಿಯರಿಗೆ ಪೂರ್ಣವಾಗಿ ಉಚಿತ ಶಿಕ್ಷಣ
“OPPORTUNITIES TO BUDDING HOTEL MANAGEMENT ENTREPRENEURS” by PADMANABHA K ASSOCIATE PROFESSOR SRININVAS UNIVERSITY COLLEGE OF HOTEL MANAGEMENT & TOURISM PANDESHWARM MANAGALURU. Ph. 9448696357 Email id: [email protected] Entrepreneurship is one of the emerging fields in all over the world. In last few decades many entrepreneurs raised their
ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ
ಮಂಗಳೂರು: ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.


















