Home Posts tagged #mangaluru

ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ತುಳು ಅಕಾಡೆಮಿ ಪ್ರಕಟಿಸಿದ ಮನು ಇಡ್ಯಾರ ನಾಟಕ ಕೃತಿಗಳ ಬಿಡುಗಡೆ ಮಂಗಳೂರು: ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು. ಕೆ .ಕುಮಾರನಾಥ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು

ಅಕಾಡೆಮಿಯಿಂದ ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯದ ಅಭಿರುಚಿಗೆ ಪ್ರೇರಣೆ : ಚಿದಂಬರ ಬೈಕಂಪಾಡಿ

ಮಂಗಳೂರು : ತುಳು ಭಾಷೆಯಲ್ಲಿ ಅಪಾರವಾದ ಸಾಹಿತ್ಯವಿದೆ , ಈ ಸಾಹಿತ್ಯ ಕೃತಿಗಳ ಪರಿಚಯ ಮಾಡಿಕೊಳ್ಳಲು ಅಕಾಡೆಮಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ, ಈ ಮೂಲಕ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಪ್ರೇರಣಾದಾಯಿಯಾಗಿ ಅಕಾಡೆಮಿ ಕೆಲಸ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ

ಐತಿಹಾಸಿಕ ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ

ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ-ಕಾರ್ಯನಿರ್ವಹಿಸದ ಮೆಟಲ್ ಡಿಟೆಕ್ಟರ್ ಮತ್ತು ಸಿಸಿಟಿವಿ ಕ್ಯಾಮೆರಾಗಳು ಬೇಲೂರು, ನವೆಂಬರ್ 11 — ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭದ್ರತಾ ಕ್ರಮಗಳ ನಿರ್ಲಕ್ಷ್ಯ ಆತಂಕ ಹುಟ್ಟಿಸಿದೆ. ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್ ಕಳೆದ ಒಂದೂವರೆ ತಿಂಗಳಿನಿಂದ ಕಾರ್ಯನಿರ್ವಹಿಸದೇ ನಿಂತಿದ್ದು, ಪ್ರಮುಖ ಸಿಸಿಟಿವಿ ಕ್ಯಾಮೆರಾವೂ ಸಹ ವರ್ಕ್

‘ಬಲೆ ತುಳು ಓದುಗ’ ;ನ.12 ರಂದು ಅಕಾಡೆಮಿಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೆರಡನೇ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬುಧವಾರದಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ 30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು. ಕಾರ್ಯಕ್ರಮವನ್ನು

ಕೀರ್ತನೆಯ ಹರಿಕಾರ ಸಂತಶ್ರೇಷ್ಠ ಕನಕದಾಸ ಜಯಂತಿ

ಆಲೂರು:ಪಟ್ಟಣದ ಮುಖ್ಯರಸ್ತೆಯಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಿ ನಂತರ ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕುವಕಚೇರಿ ಆವರಣದಲ್ಲಿ ಆಯೋಜಿಸಿದ್ದು,ಕಾರ್ಯಕ್ರಮವನ್ನು ಆಲೂರು ಸಕಲೇಶಪುರ ಕಟ್ಟಾಯ ವಿಧಾನಸಭಾ ಶಾಸಕರಾದ ಸಿಮೆಂಟ್ ಮಂಜು ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕನಕದಾಸರ ಜನ್ಮ ದಿನವನ್ನು ‘ಕನಕದಾಸ ಜಯಂತಿ’ಎಂದು ಆಚರಿಸಲಾಗುತ್ತದೆ. ಕತ್ತಿ ಗುರಾಣಿ ಹಿಡಿದು ರಣರಂಗದಲ್ಲಿ

ಇಂದಿರಾ ಹೆಗ್ಗಡೆ ಅವರ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ.ಆಶಾಲತಾ ಸುವರ್ಣ

ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಅವರು ಹೇಳಿದರು. ಅವರು ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ

ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ

ಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ‌ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ

ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲ ಡಿಸೋಜಾ, ಉಪಪ್ರಾಂಶುಪಾಲೆ ರೂಪ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಗೌತಮ್ ಭಂಡಾರಿ, ಪೋಷಕರು ಮತ್ತು ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ರಾಷ್ಟ್ರೀಯ ಕಚೇರಿ ನಿರ್ಲಕ್ಷ್ಯದಿಂದ ಯುವಕರ ಉತ್ಸಾಹ ಕುಂಠಿತ: ಪಿ.ಜಿ.ಆರ್. ಸಿಂಧಿಯಾ ಅಸಮಾಧಾನ

ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ