ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ
ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಜೈಬುನ್ನಿಸಾ ಅವರು ಹೇಳಿದರು. ಅವರು ಮಂಗಳೂರಿನ ಕುಲ ಶೇಖರ ಕಲ್ಪನೆಯಲ್ಲಿ ಐಕ್ಯಂ ವಿಕಲಚೇತನರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಕಲಚೇತನರ ದಿನಾಚರಣೆಯ
ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹದಲ್ಲಿ ವಿಶ್ವಕರ್ಮ ಸಮಾಜದ 12 ಜೋಡಿಗಳು ಹಸೆಮನೆ ಏರಲಿದ್ದಾರೆ.ಕಳೆದ 3 ಬಾರಿ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ
ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು. ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ
ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ
ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ
WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyanthaya Memorial Institute of Technology (NMAMIT), ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ – “Nitte Nexus 2025” ಅನ್ನು ಡಿಸೆಂಬರ್ 20, 2025, ಸಂಜೆ 4 ಗಂಟೆಯಿಂದ, ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. 1986ರಲ್ಲಿ ಸ್ಥಾಪಿತವಾದ NMAMIT ತನ್ನ 40 ವರ್ಷಗಳ ಸೇವೆ ಮತ್ತು ಶ್ರೇಷ್ಠತೆಗೆ
ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ ಸೇರಿದಂತೆ ಹಲವಾರು ಪ್ರದೇಶಗಳಿಂದ ಆಗಮಿಸುವ ಮಾಧ್ಯಮ ಮತ್ತು ಪತ್ರಿಕಾ ಸ್ನೇಹಿತರಿಗಾಗಿ ಮಾತ್ರ ಈ
“ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ರವರು ವಹಿಸಿದ್ದರು. ಕಾರ್ಯಕ್ರಮವನ್ನು ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷರಾದ ಶ್ರೀ




























