ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ,
ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು. ಮಂಗಳೂರಿನ ನಗರದ ಪಂಪ್ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ ವೀಕ್ಷಣೆಯನ್ನು ಮಾಡಿದರು. ಬೋಳಾರದಲ್ಲಿ ನಿರ್ಮಾಣವಾದ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು.
ಮಂಗಳೂರು : `ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ
ಮಂಗಳೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್ನಲ್ಲಿ 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿರವರು ಪೆÇಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೆÇಲೀಸ್
ತುಡರ್ ಪ್ರಕಾಶನದಿಂದ ಪ್ರಕಟಿಸಲಾದ ಅಕ್ಷಯ್ ಆರ್. ಶೆಟ್ಟಿ ಅವರ ‘ಪೆರ್ಗ’ ತುಳು ನಾಟಕ ಹಾಗೂ ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಪೆರ್ಗ ತುಳು ನಾಟಕ ಕೃತಿಯನ್ನು ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅವರು ಅನಾವರಣಗೊಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಲೇಖಕಿ ಅಕ್ಷಯ ಶೆಟ್ಟಿ ಅವರ ಗಮನ ಇರುವುದು ಸಂಸ್ಕøತಿಯನ್ನು
ರಾಷ್ಟ್ರೀಯ ಓಪನ್ ಮತ್ತು ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿಯು ಅಕ್ಟೋಬರ್ 17ರಿಂದ 21ರ ತನಕ ಮಂಗಳೂರಿನ ಟೌನ್ ಹಾಲ್ನಲ್ಲಿ 9 ರೌಂಡ್ಗಳ ಸ್ಪರ್ಧೆ ನಡೆಯಲಿದೆ ಎಂದು ಚೆಸ್ ಅಸೋಸಿಯೇಶನ್ನ ಅಧ್ಯಕ್ಷರಾದ ರಮೇಶ್ ಕೋಟೆ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಈ ಪಂದ್ಯಾಟಕ್ಕೆ ಬೇರೆ ಬೇರೆ ರಾಜ್ಯಗಳ ಆಟಗಾರರು, ಅಂತರಾಷ್ಟ್ರೀಯ ಮಟ್ಟದ ಆಟಗಾರರು ಸಹಿತ ಸುಮಾರು 400
ಮಂಗಳೂರು: ಎಜೆ ಆಸ್ಪತ್ರೆ ಮುಂಭಾಗ ಆಸ್ಪತ್ರೆ ಕಡೆಯಿಂದ ಹೊರ ಬರುತ್ತಿದ್ದಂತೆ ಆಕ್ಟೀವ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದಂತೆ ಮುಂಭಾಗದದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಮೈಮೇಲೆ ಹರಿದು ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟಿರುತ್ತಾರೆ . ಮಂಗಳೂರು ಸಂಚಾರ ಪೂರ್ವ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ
ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಅಲ್ಲಿ ಅಮಾಯಕರ ಮೇಲೆ ಹಲ್ಲೆ ಮನೆಗಳ ಮೇಲೆ ದಾಳಿಗಳು ನಡೆದಿವೆ. ಮುಖ್ಯಮಂತ್ರಿ, ಗೃಹಸಚಿವರು ಏನೂ ನಡೆದೇ ಇಲ್ಲವೆಂಬಂತೆ ಮಾತಾಡುತ್ತಿದ್ದಾರೆ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್
ಸುರತ್ಕಲ್ ರೈಲ್ವೇ ಸೇತುವೆ ಅಕ್ಕಪಕ್ಕದ ರಸ್ತೆ ಗುಂಡಿ ಮುಚ್ಚಿ ವಾಹನ ಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಿಸಲು ಒತ್ತಾಯಿಸಿ ಹಾಗೂ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ಕೊಂಕಣ ರೈಲ್ವೆ ರೋರೋ ಘಟಕವನ್ನು ಶೀಘ್ರ ಸ್ಥಳಾಂತರಕ್ಕೆ ಆಗ್ರಹಿಸಿ ಡಿವೈಎಫ್ಐ ಸುರತ್ಕಲ್ ಘಟಕದಿಂದ ಪ್ರತಿಭಟನೆ ನಡೆಸಿದರು. ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸುರತ್ಕಲ್ ಭಾಗದಲ್ಲಿ ರಸ್ತೆ ಹೊಂಡ
ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಆರಂಭವಾಗಿರುವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಎರಡನೇ ವರ್ಷದ ಪಿಲಿಪರ್ಬದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾನದ ಮಾರ್ಗದರ್ಶಕರೂ, ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಅಕ್ಟೋಬರ್ 21 ರಂದು ನಡೆಯುವ ಪಿಲಿಪರ್ಬ ಈ ವರ್ಷವೂ ಆದ್ದೂರಿಯಾಗಿ ನಡೆಯಲಿದೆ.