ಮಂಗಳೂರು – ಅಮೆರಿಕದ ವಿಶ್ವ ವೈದ್ಯಕೀಯ ಶಿಕ್ಷಣ ಒಕ್ಕೂಟದ (ಡಬ್ಲ್ಯುಎಫ್ಎಂಇ) ಅಧ್ಯಕ್ಷ ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ವತಿಯಿಂದ ಸನ್ಮಾನಿಸಲಾಯಿತು. ಪ್ರೊ.ರಿಕಾರ್ಡೊ ಲಿಯಾನ್-ಬೋರ್ಕ್ವೆಜ್ ಅವರನ್ನು ಜಾಗತಿಕ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಗಳನ್ನು
ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ
ಬಿಎನ್ಐ ಮಂಗಳೂರು ವತಿಯಿಂದ ಆಯೋಜಿಸಲಾಗಿರುವ ಬಿಗ್ ಬ್ರ್ಯಾಂಡ್ ಎಕ್ಸ್ಪೋ-2023 ಕ್ಕೆ ನಗರದ ಟಿಎಂಎಪೈ ಕನ್ವೆನ್ಷನ್ ಸೆಂಟರ್ನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬಿಎನ್ಐ ಮಂಗಳೂರು ಬಿಸ್ನೆಸ್ ನೆಟ್ವರ್ಕ್ನ ಒಂದು ಭಾಗವಾಗಿದೆ. ಇದು ವಿಶ್ವದಾದ್ಯಂತ 79 ದೇಶಗಳಲ್ಲಿ 3.11 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಉದ್ಯಮಿಗಳಿಗೆ ನೆಚ್ಚಿನ ವ್ಯಾಪಾರ ಜಾಲವಾಗಿದೆ. ಮಂಗಳೂರಿನ ಆಯ್ದ ವ್ಯವಹಾರಗಳಿಗೆ
MANGALURU (V4NEWS ) : ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಒಂದು ಕೋಟಿ ರೂಪಾಯಿ ಸಹಾಯಧನ ನೀಡಿದೆ. ಎಂಆರ್ಪಿಎಲ್ ಸಿಎಸ್ಆರ್ ಫಂಡ್ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿಯನ್ನು ಎಂಆರ್ಪಿಎಲ್ ಎಕ್ಸ್ಕ್ಯೂಟಿವ್ ಡೈರೆಕ್ಟರ್ ಶ್ಯಾಮ್ ಪ್ರಸಾದ್ ಕಾಮತ್ ಮುಂಡ್ಕೂರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ವಿವಿಧ ಬಗೆಯ ಪ್ಲೇವರ್ ಮತ್ತು ವಿಭಿನ್ನ ಟೇಸ್ಟಿಗಳನ್ನು ಹೊಂದಿರುವ ಅಪ್ಸರಾ ಐಸ್ಕ್ರೀಂ ಮಂಗಳೂರಿನ ಕದ್ರಿಯಲ್ಲಿ ಶುಭಾರಂಭಗೊಂಡಿತು. ಐಸ್ಕ್ರೀಂಗಳಿಗೆ ಮನಸೋಲದವರೇ ಇಲ್ಲ.…ಪ್ರತಿಯೊಬ್ಬರು ಐಸ್ಕ್ರೀಂಗಳನ್ನು ಇಷ್ಟಪಡುತ್ತಾರೆ. ಅಂತಹ ಐಸ್ಕ್ರೀಂ ಪ್ರೀಯರಿಗೆ ಅಪ್ಸರಾ ಐಸ್ಕ್ರೀಂ ಔಟ್ಲೆಟ್ ಉದ್ಘಾಟನೆಗೊಂಡಿದೆ. ಕಾಮಾಕ್ಷಿ ಎಂಟರ್ಪ್ರೈಸಸ್ ಅವರ ಅಪ್ಸರಾ ಐಸ್ಕ್ರೀಂ ಪ್ರಾಂಚೈಸಿಯು ನಗರದ ಕದ್ರಿಯ
ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ. ಕರ್ನಾಟಕ ಬಂದ್ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್
ಮಂಗಳೂರು : ಇಲ್ಲಿನ ಪಣಂಬೂರು ಪೊಲೀಸ್ ಉಪ ಆಯುಕ್ತರ ಕಚೇರಿಯಲ್ಲಿ ಸೆ.27 ರಂದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಲಾರಿ ಮಾಲಕರು ಹಾಗೂ ಟ್ರಾನ್ಸ್ಪೋರ್ಟರ್ಸ್ ನಡುವೆ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಸೆ.29 ರ ಶುಕ್ರವಾರದಿಂದ ಲಾರಿ ಮುಷ್ಕರ ನಡೆಯಲಿದೆ. ಸಭೆಯ ಬಳಿಕ ಲಾರಿ ಮಾಲಕರ ಸಂಘದ ಅಧ್ಯಕ್ಷ ಸುಶಾಂತ್ ಶೆಟ್ಟಿ ಮಾತನಾಡಿ ‘ಲಾರಿ ಮಾಲಕರ ಬೇಡಿಕೆಯಂತೆ ಬಾಡಿಗೆಯನ್ನು ಏರಿಸಲಾಗಿಲ್ಲ. ಈಗಿರುವ ಕನಿಷ್ಟ ಬಾಡಿಗೆ ದರದ ಮೇಲೆ ಟನ್ ಗೆ 100 ರೂ. ಏರಿಕೆ
ಮಂಗಳೂರಿನ ಏಪೋರ್ಟ್ ರಸ್ತೆಯಲ್ಲಿರುವ ಮಾಂಡವಿ ಮೋಟಾರ್ಸ್ ನೆಕ್ಸಾ ಕಾರು ಶೋರೂಂ ವತಿಯಿಂದ ಮುದ್ದು ಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ತನ್ನದೇ ಆದ ಚಾಪು ಮೂಡಿಸಿರುವ ನಗರದ ಏರ್ಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಕಾರು ಶೋರೂಂನಲ್ಲಿ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಆನ್ಲೈನ್ ಫೋಟೋ
ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್, ಅಧಿಕಾರಿಗಳ ಲೋಪ, ಹಿಂದಿನ ಟೆಂಡರ್ಗಿಂತ ಹಲವು ವಿಷಯ ಕೈಬಿಟ್ಟಿರುವ ಹಿನ್ನಲೆಯಲ್ಲಿ ಟೆಂಡರ್ ರದ್ದುಪಡಿಸಿ ಏಳು ವರ್ಷಗಳ ಅವಧಿಗೆ ಟೆಂಡರ್ ನೀಡಲು ಹೊಸ ಡಿಪಿಆರ್ ಮಂಡಿಸಲು ಮಹತ್ವದ ಸಭೆ
ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ