Home Posts tagged #mangaluru (Page 2)

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಮೂಲ್ಕಿ:ಜಯ ಸಿ ಸುವರ್ಣ ‌ಸ್ಥಾಪಿತ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಇದರ ನೂತನ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ ಸುವರ್ಣ ಆಯ್ಕೆಯಾಗಿದ್ದಾರೆ. ದಿನಾಂಕ 26/10/2025ರ ಭಾನುವಾರದಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿಯಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಬಿ.ಎನ್.ಶಂಕರ ಪೂಜಾರಿ ಬ್ರಹ್ಮಾವರ,

ಮಂಗಳೂರು: ಕುಂಜತ್ತಬೈಲ್‌ನ ಮುಡಾ ಲೇಔಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ

ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು. ಈ ವೇಳೆ ಜಿಲ್ಲಾಧಿಕಾರಿ ದರ್ಶನ್, ಮುಡಾ ಅಧ್ಯಕ್ಷ ಸದಾಶಿವ, ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ: ಶ್ರೀ ಸಾಯಿ ಆಸ್ಪತ್ರೆಯಲ್ಲಿ24 ಗಂಟೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಉದ್ಘಾಟನೆ ಸಮಾರಂಭ

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಕು೦ದಾಪುರದ೦ತಹ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಿಗೆ ತುರ್ತು ಮತ್ತು ಅಪಘಾತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವುದು ಜೀವ ರಕ್ಷಣೆಯಲ್ಲಿ ಅತ್ಯಂತ ಪ್ರಮುಖ ಹೆಜ್ಜೆ ತುರ್ತು ಪರಿಸ್ಥಿತಿಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ

ದುಬೈಯಲ್ಲಿ ಅಕ್ಟೋಬರ್ 25 ರಂದು “ದುಬೈ ಗಡಿನಾಡ ಉತ್ಸವ -2025”

ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಶುಭವನ್ನು ಹಾರೈಸಿದರು.ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ

ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ವಾಲಿಬಾಲ್ ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು

ಬೀದಿನಾಯಿಗಳ ದಾಳಿ: ಅಂಗಡಿಗೆ ಹೋಗಿದ್ದ ಬಾಲಕಿಗೆ ಗಂಭೀರ ಗಾಯ

ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡ ಬಾಲಕಿ.ರಿದಾ ಫಾತಿಮ ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ‌‌ ಕಂಡು ಬೆಚ್ಚಿಬಿದ್ದ

ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್

ಯುವ ವಾಹಿನಿ ಪಡುಬಿದ್ರಿ ಘಟಕ ಬಿಲ್ಲವ “ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್” ಪೋಸ್ಟರ್ ಬಿಡುಗಡೆ

ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್

ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್

ಸಂಪುಟ ತೀರ್ಮಾನ: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡರು

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ